ಹೊನ್ನಾವರ: ತಾಲೂಕಾಡಳಿತ ಹಾಗೂ ತಾಲೂಕಿನ ವಿವಿಧ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಗಣರಾಜೊತ್ಸವ ಕಾರ್ಯಕ್ರಮಕ್ಕೆ ತಹಶೀಲ್ದಾರ ವಿವೇಕ ಶೇಣ್ವೆ ಧ್ವಜಾರೋಹನ ನೇರವೇರಿಸಿದರು.ನಂತರ ಮಾತನಾಡಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗದ ನೀತಿನಿಯಮದ ಸೂಚನೆ ಹಾಕಿಕೊಟ್ಟ ಸಮಗ್ರ ಮಾಹಿತಿಯ ಗುಚ್ಚವೇ ಭಾರತದ ಸಂವಿಧಾನವಾಗಿದೆ. ಶಾಂತಿ ಸುವ್ಯವಸ್ಥೆಯ ಸಂವಿಧಾನದ ದೊಡ್ಡ ಲಿಖಿತ ಸಂವಿಧಾನ ಎನ್ನುವ ಹೆಮ್ಮೆ ಇದೆ. ದೇಶದ ನಾಡು ನುಡಿ, ಸಂಸ್ಕøತಿಯನ್ನು ರಕ್ಷಿಸಿಕೊಳ್ಳುವುದು … [Read more...] about ಶಾಂತಿ ಸಹಬಾಳ್ವೆಯ ದ್ಯೋತಕವಾದ ಸಂವಿಧಾನ ದೇಶದ ಜನತೆಗೆ ಮಹಾನಾಯಕರು ನೀಡಿದ ಬಹುದೊಡ್ಡ ಕೊಡುಗೆ: ತಹಶೀಲ್ದಾರ ವಿವೇಕ ಶೇಣ್ವಿ
ನ್ಯಾಯಾಂಗ
ತಮ್ಮ 38 ವರ್ಷಗಳಿಗೆ ಮೇಲ್ಪಟ್ಟು ನ್ಯಾಯಾಂಗ ಇಲಾಖೆಯ ಸೇವೆ ಮಾಡಿ ನಿವೃತ್ತರಾದ ಸವಿತಾ ಸರ್ವೇಶ್ವರ ಭಟ್ಟ
ಹೊನ್ನಾವರ:ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಶೀಘ್ರ ಲಿಪಿಕಾರರಾಗಿ ಕಾರ್ಯನಿರ್ವಹಿಸಿದ ಸವಿತಾ ಸರ್ವೇಶ್ವರ ಭಟ್ಟ ಸೇವೆಯಿಂದ ನಿವೃತ್ತರಾದ ಪ್ರಯುಕ್ತ ಹೊನ್ನಾವರ ನ್ಯಾಯಾಲಯದಲ್ಲಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.ತಮ್ಮ 38 ವರ್ಷಗಳಿಗೆ ಮೇಲ್ಪಟ್ಟ ನ್ಯಾಯಾಂಗ ಇಲಾಖೆಯ ಸೇವೆಯ ಆರಂಭದ ದಿನಗಳ ಹಾಗೂ ಕೊನೆಯ ಅವಧಿಯನ್ನು ನೆನಪಿಸಿಕೊಂಡ ಸವಿತಾ ಸರ್ವೇಶ್ವರ ಭಟ್ಟ ಸರ್ಕಾರದ ಸೇವೆ ದೇವರ ಸೇವೆಯಂತೆ. ಪೂಜ್ಯಭಾವದಿಂದ ಸೇವೆಯಲ್ಲಿ ತೊಡಗಿಕೊಂಡಾಗ ನಮಗೂ, ನಮ್ಮ … [Read more...] about ತಮ್ಮ 38 ವರ್ಷಗಳಿಗೆ ಮೇಲ್ಪಟ್ಟು ನ್ಯಾಯಾಂಗ ಇಲಾಖೆಯ ಸೇವೆ ಮಾಡಿ ನಿವೃತ್ತರಾದ ಸವಿತಾ ಸರ್ವೇಶ್ವರ ಭಟ್ಟ