• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನ್ಯಾಯಾಲ

ಪತ್ನಿ ಹತ್ಯೆ ಮಾಡಿದ ಆರೋಪಿಗೆ ಕಠಿಣ ಕಾರಾಗೃಹ ಶಿಕ್ಷೆ

August 9, 2017 by Sachin Hegde Leave a Comment

ಪತ್ನಿ ಹತ್ಯೆ ಮಾಡಿದ ಆರೋಪಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಸಿದ್ದಾಪುರದ ಭಂಡಾರಕೇರಿ ಗ್ರಾಮದ ಬಂಗಾರೇಶ್ವರ ಮಂಜುನಾಥ ನಾಯ್ಕ ಎಂಬಾತ ಐದು ವರ್ಷಗಳ ಹಿಂದೆ ಇನ್ನೊಂದು ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದು, ಈ ವಿಚಾರವಾಗಿ ಪತ್ನಿ ಸುಶೀಲಾ ನಾಯ್ಕರೊಂದಿಗೆ ಜಗಳ ಉಂಟಾಗಿತ್ತು. ಇದೇ ಜಗಳ ತಾರಕ್ಕಕ್ಕೇರಿದಾಗ ಬಡಿಗೆಯಿಂದ ಹೊಡೆದು ಸುಶೀಲಾರನ್ನು ಬಂಗಾರೇಶ್ವರ ಮಂಜುನಾಥ ನಾಯ್ಕ ಕೊಲೆ ಮಾಡಿದ ಬಗ್ಗೆ 2012ರ ಡಿಸೆಂಬರ್ 4ರಂದು … [Read more...] about ಪತ್ನಿ ಹತ್ಯೆ ಮಾಡಿದ ಆರೋಪಿಗೆ ಕಠಿಣ ಕಾರಾಗೃಹ ಶಿಕ್ಷೆ

ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

July 13, 2017 by Sachin Hegde Leave a Comment

ಕಾರವಾರ:ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರ,ನಕಲು ಬೆರಳಚ್ಚುಗಾರ ಆದೇಶಿಕ ಜಾರಿಕಾರರು, ಜವಾನರರು ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿರುತ್ತದೆ. ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.200 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ. … [Read more...] about ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು

June 14, 2017 by Sachin Hegde Leave a Comment

ಕಾರವಾರ:ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು ನೀಡಿದರೂ ಕ್ರಮ ಜರುಗಿಸದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ದ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಯಲ್ಲಾಪುರದ ಶಿವ ಪಾರ್ವತಿ ಸದನದಲ್ಲಿ ತಾವು ವಾಸಿಸುತ್ತಿದ್ದು ಮನೆಯ ಹತ್ತಿರ ನಾಲ್ಕು ಮಸಿದಿಗಳಿವೆ. ಅವುಗಳು ಬಳಸುವ ದ್ವನಿ ವರ್ದಕಗಳಿಂದ ತೊಂದರೆಯಾಗುತ್ತಿದೆ. ಈ ಬಗ್ಗೆ ಕ್ರಮ ಜರುಗಿಸುವಂತೆ ಪೊಲೀಸರಿಗೆ ದೂರು ನೀಡಿದರೂ ಯಾವದೇ … [Read more...] about ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು

ರಸ್ತೆ ಮರು ನಾಮಕರಣಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾದ ಪ್ರಸ್ತಾವನೆ

May 25, 2017 by Sachin Hegde Leave a Comment

ಕಾರವಾರ:ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳಕ್ಕೆ ಮದ್ಯದ ನಶೆಯೇ ಕಾರಣ ಎಂದು ಮನಗಂಡ ನ್ಯಾಯಾಯಲ ಹೆದ್ದಾರಿ ಪಕ್ಕದಲ್ಲಿನ ಮದ್ಯದಂಗಡಿಗಳ ನಿಷೇಧಕ್ಕೆ ಆದೇಶಿಸಿದ್ದು, ಗೋವಾ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಹೆದ್ದಾರಿಗಳನ್ನು ಸ್ಥಳೀಯ ರಸ್ತೆಗಳನ್ನಾಗಿ ಪರಿವರ್ತಿಸುವ ಪ್ರಸ್ತಾವನೆ ಸಲ್ಲಿಕೆಯಾಗಿದೆ! ಜಿಲ್ಲೆಯ ಆಯಾ ತಾಲೂಕಿನಲ್ಲಿರುವ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಗಳಲ್ಲಿ ಸಾಗುವ ರಾಜ್ಯ ಹೆದ್ದಾರಿಗಳನ್ನು ನಗರ ರಸ್ತೆಗಳೆಂದು ಮರು ನಾಮಕರಣ … [Read more...] about ರಸ್ತೆ ಮರು ನಾಮಕರಣಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾದ ಪ್ರಸ್ತಾವನೆ

ಕಾನೂನಿನ ಸೂಚನಾ ಪಟ್ಟಿಗೆಯಿಂದ ಗಾಯಗೊಂಡ ಮಹಿಳೆ

May 5, 2017 by Sachin Hegde Leave a Comment

ಕಾರವಾರ:ನಗರದ ಜೆಎಂಎಫ್‍ಸಿ ನ್ಯಾಯಾಲಯದ ಎದುರಿನ ಎಂ.ಜಿ.ರಸ್ತೆಯಲ್ಲಿ ಮಾವಿನ ಹಣ್ಣು ವ್ಯಾಪಾರ ಮಾಡುವ ಮಹಿಳೆಗೆ ರಸ್ತೆಯ ಬದಿಯಲ್ಲಿ ಸಂಚಾರಿ ಕಾನೂನಿನ ಸೂಚನಾ ಪಟ್ಟಿಗೆ ಹಾಕಲಾದ ಬಿಸಿ ಪೇಂಟ್ ತಗಲಿ, ಕಾಲು ಸುಟ್ಟುಕೊಂಡ ಘಟನೆ ನಡೆದಿದೆ. ಅಂಕೋಲಾದ ನಿವಾಸಿ ಪ್ರೇಮಾ ಜಡ್ಡಿಗದ್ದೆ ಕಾಲು ಸುಟ್ಟುಕೊಂಡ ವ್ಯಾಪಾರಿ. ನಗರಸಭೆಯು ನಗರದ ರಸ್ತೆಯಲ್ಲಿ ಪೇಂಟ್ ಮಾಡಲಾದ ಸಂಚಾರಿ ನಿಯಮಗಳ ಸೂಚನೆಗಳನ್ನು ಪೇಂಟ್ ಮೂಲಕ ಬರೆಯಲು ಟೆಂಡರ್ ನೀಡಲಾಗಿದೆ. ಅದರಂತೆ ಸಂಚಾರಿ ನಿಯಮಗಳನ್ನು … [Read more...] about ಕಾನೂನಿನ ಸೂಚನಾ ಪಟ್ಟಿಗೆಯಿಂದ ಗಾಯಗೊಂಡ ಮಹಿಳೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar