ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಅಲ್ಪಸಂಖ್ಯಾತ ಹಿಂದೂ ಮತ್ತು ಸಿಖ್ಖರನ್ನು ಗುರಿಯಾಗಿರಿಸಿಕೊಂಡು ನಡೆದಿರುವ ದಾಳಿ ಮುಂದುವರೆದಿದ್ದು, ಗುರುವಾರ ಪ್ರಾಂಶುಪಾಲೆ ಸೇರಿದಂತೆ ಇಬ್ಬರು ಶಿಕ್ಷಕರನ್ನು ಭಯೋತ್ಪಾದಕರು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದಿದ್ದಾರೆ.ಕಳೆದ ಐದು ದಿನಗಳಲ್ಲಿ ಏಳು ಮಂದಿ ಅಮಾಯಕ ನಾಗರಿಕರು ಬಲಿಯಾಗಿದ್ದಾರೆ. ಘಟನೆ ಬೆನ್ನೆಲ್ಲೇ ಕಣಿವೆ ರಾಜ್ಯದಲ್ಲಿ ಪ್ರತಿಭಟನೆ ವ್ಯಾಪಕಗೊಂಡಿದ್ದು, ಉಗ್ರರನ್ನು ಬೇಟೆಯಾಡುವುದಾಗಿ ಕಾಶ್ಮೀರ … [Read more...] about ಕಾಶ್ಮೀರದಲ್ಲಿ ಉಗ್ರರಿಂದ ಶಿಕ್ಷಕರ ಕಗ್ಗೊಲೆ