ದಾಂಡೇಲಿ : ನಗರದ ಕರ್ನಾಟಕ ಸಂಘದ ಪಂಚಗಾನ ಸಭಾಭವನದಲ್ಲಿ ದಾಂಡೇಲಿ ತಾಲೂಕು ರಚನಾ ಸಮಿತಿಯ ಮುಂದುವರಿದ ಭಾಗವಾಗಿ ರಚಿಸಲಾದ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಉದ್ಘಾಟನಾ ಸಮಾರಂಭವನ್ನು ನಡೆಸಲು ಅವಕಾಶ ನೀಡದಿರುವುದನ್ನು ಖಂಡಿಸಿ ಶುಕ್ರವಾರ ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯು ಪ್ರತಿಭಟನೆಯನ್ನು ಹಮ್ಮಿಕೊಂಡಿತು.ಈ ಸಂಧರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ನಗರದ … [Read more...] about ಕರ್ನಾಟಕ ಸಂಘದ ಪಂಚಗಾನ ಭವನದ ಆಡಳಿತ ಮಂಡಳಿಯ ವಿರುದ್ದ ಪ್ರತಿಭಟನೆ