ಹಳಿಯಾಳ:- ನಮಗೆ ನಿಗಮ ಮಂಡಳಿ, ಪ್ರಾಧಿಕಾರ, ಅನುದಾನ ಬೇಡ, ಮುಂದಿನ ನಮ್ಮ ಮಕ್ಕಳ ಭವಿಷ್ಯಕ್ಕಾಗಿ ಹಾಗೂ ಸಮಾಜದ ಅಭಿವೃದ್ಧಿಗೆ 2 ಎ ಮೀಸಲಾತಿ ಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಪೆÇೀಷಕರು ಹಾಗೂ ಪಂಚಮಸಾಲಿ ಸಮುದಾಯದ ಯುವ ಮುಖಂಡ ಆಕಾಶ ಉಪ್ಪಿನ ಹೇಳಿದರು.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವೀರಶೈವ ಲಿಂಗಾಯತ ರಾಷ್ಟ್ರೀಯ ವೇದಿಕೆ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯು ಆಗಿರುವ ಆಕಾಶ ಅವರು ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿರುವ, ಕಡುಬಡವರಾಗಿರುವ … [Read more...] about ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಿ – ಪಂಚಮಸಾಲಿ ಯುವ ಮುಖಂಡ ಆಕಾಶ ಉಪ್ಪಿನ ಆಗ್ರಹ.