ಭಟ್ಕಳ: ತಾಲ್ಲೂಕಿನ 16 ಗ್ರಾಮ ಪಂಚಾಯತಿವಾರು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕಾಗಿ ಮೀಸಲಾತಿ ಘೋಷಣೆಯನ್ನು ಜಿಲ್ಲಾಧಿಕಾರಿ ಡಾ. ಕೆ.ಹರೀಶ ಕುಮಾರ ನೇತ್ರತ್ವದಲ್ಲಿ ಇಲ್ಲಿನ ನ್ಯೂ ಇಂಗ್ಲೀಷ್ ಸ್ಕೂಲ್ ಕಮಲಾವತಿ ಸಭಾಭವನದಲ್ಲಿ ಶುಕ್ರವಾರದಂದು ನಡೆಸಲಾಯಿತು. 16 ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಮೀಸಲಾತಿಯನ್ನು ಜಿಲ್ಲಾಧಿಕಾರಿ ಡಾ.ಕೆ. ಹರೀಶ ಕುಮಾರ, ಗ್ರಾಮ ಪಂಚಾಯತಿಗೆ ಆಯ್ಕೆಯಾದ ಸದಸ್ಯರ ಸಮಕ್ಷಮದಲ್ಲಿ ಚುನಾವಣಾ ಆಯೋಗ ನಿರ್ದೇಶಿಸಿದ … [Read more...] about ಗ್ರಾಮ ಪಂಚಾಯತಿವಾರು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕಾಗಿ ಮೀಸಲಾತಿ ಘೋಷಣೆ