ಹೊನ್ನಾವರ: ತೌಕ್ತೆ ಚಂಡಮಾರುತದ ಪರಿಣಾಮದಿಂದ ತಾಲೂಕಿನ ಮಂಕಿ ಹಾಗೂ ಕಾಸರಕೋಡ್ ಭಾಗದ ಹಲವು ಮನೆಗಳಿಗೆ ಹಾನಿ ಸಂಭವಿಸಿತ್ತು. ಕಂದಾಯ ಇಲಾಖೆಯವರು ಸರ್ವೆ ಕಾರ್ಯ ನಡೆಸಿ ಹಾನಿಯ ಅಂದಾಜು ಪರಿಶೀಲನೆ ನಡೆಸಿದ್ದರು.ಬುಧವಾರ ತಾಲೂಕ ಪಂಚಾಯತಿ ಸಭಾಭವನದಲ್ಲಿ ಶಾಸಕ ಸುನೀಲ ನಾಯ್ಕ ಹಾನಿ ಸಂಭವಿಸಿದ ೩೧ ಕುಟುಂಬಗಳಿಗೆ ಪರಿಹಾರ ಮೊತ್ತದ ಚೆಕ್ ಸರ್ಕಾರದಿಂದ ಮಂಜೂರಾಗಿದ್ದು, ಹಾನಿಗೊಳಗಾದ ಮನೆಗಳಿಗೆ ಪರಿಹಾರ ಧನದ ಪ್ರತಿಯನ್ನು ವಿತರಿಸದರು. 31 ಕುಟುಂಬಗಳಿಗೆ, ಒಟ್ಟೂ … [Read more...] about 31 ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಣೆ