ವಿಧಾನಪರಿಷತ್ ಚುನಾವಣೆ ಹಿನ್ನಲೆ ನೀತಿ ಸಂಹಿತೆ ಹಾಗೂ ಮತದನ ಪ್ರಕ್ರಿಯೆ ಬಗ್ಗೆ ಸೂಕ್ತ ರೀತಿಯಲ್ಲಿ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಡಾ ಹರೀಶಕುಮಾರ್ ಕೆ. ಮಾಹಿತಿ ನೀಡಿದರು.ಅವರು ಭಟ್ಕಳ ಮತ್ತುಇ ಹೊನ್ನಾವರ ತಾಲೂಕಿನ ಹಿರಿಯ ಅಧಿಕಾರಿಗಳ ಸಭೆಯನ್ನು ಉದ್ದೆಶಿಸಿ ಪಟ್ಟಣ ಪಂಚಾಯತ ಸಭಾಭವನದಲ್ಲಿ ಹಮ್ಮಿಕೊಂಡ ಸಭೆಯನ್ನು ಉದ್ದೆಶಿಸಿ ಮಾತನಾಡಿ ಪಶ್ಚಿಮ ಪದವೀಧರ ಕ್ಷೇತ್ರಚುನಾವಣೆ ಘೋಷಣೆಯಾಗಿದ್ದು, ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದ್ದು ನವೆಂಬರ್ 5ರವರೆಗೆ … [Read more...] about ವಿಧಾನಪರಿಷತ್ ಚುನಾವಣೆ ಹಿನ್ನಲೆ ಜಿಲ್ಲಾಧಿಕಾರಿಗಳಿಂದ ಅಧಿಕಾರಿಗಳ ಸಭೆ
ಪಂಚಾಯತ ಸಭಾಭವನ
ವಿವಿಧ ಇಲಾಖೆಗಳ ಪ್ರಗತಿಪರಿಶೀಲನೆ
ಹೊನ್ನಾವರ: ತಾಲೂಕ ಪಂಚಾಯತ ಸಭಾಭವನದಲ್ಲಿ ಅಧ್ಯಕ್ಷ ಉಲ್ಲಾಸ ನಾಯ್ಕ ಅಧ್ಯಕ್ಷತೆಯಲ್ಲಿ ಸಾಮನ್ಯ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿಪರಿಶೀಲನೆ ನಡೆಯಿತು.ಶಿಕ್ಷಣ ಇಲಾಖೆ ಕುರಿತ ಚರ್ಚೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಶ್ ಪದಕಿ ಮಾತನಾಡಿ ವೆಬ್ ಪೊರ್ಟಲ್ ಮೂಲಕ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಕುರಿತ ಮಾಹಿತಿ ಒದಗಿಸುವ ಕಾರ್ಯ ನಡೆಯುತ್ತಿದೆ ಎಂದರು. ಅಲ್ಲದೇ ಇನ್ನೊಂದು ವಾರದ ಅವಧಿಯೊಳಗೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ಈ ಪ್ರಕ್ರಿಯೆಯು … [Read more...] about ವಿವಿಧ ಇಲಾಖೆಗಳ ಪ್ರಗತಿಪರಿಶೀಲನೆ