ಹೋನ್ನಾವರ:ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಡ್ರೈನೇಜ್ ಪೈಪ್ ಅಳವಡಿಸುವ ಕೆಲಸದಲ್ಲಿ ರಸ್ತೆಯ ಮಧ್ಯ ಭಾಗದಲ್ಲಿ ಆಳದ ಗುಂಡಿಗಳನ್ನು ತೆಗೆದು ಮಣ್ಣಿನಿಂದ ಮುಚ್ಚಲಾಗಿದೆ. ಮಳೆಗಾಲ ಹತ್ತಿರವಾದರೂ ರಸ್ತೆಯನ್ನು ರಿಪೇರಿ ಮಾಡದೇ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ ಮಾಡಿದ್ದಾರೆ.ಮಳೆಗಾಲದಲ್ಲಿ ಮಳೆಯ ನೀರು ರಸ್ತೆಯ ಪಕ್ಕದಲ್ಲಿ ಹರಿಯುವುದು ಬಿಟ್ಟು ರಸ್ತೆಯ ಮಧ್ಯ ಭಾಗದಲ್ಲಿ ಹರಿದು ಆಳದ ಹೋಂಡ ಬೀಳುವುದು ಖಾತ್ರಿಯಾಗಿದೆ. ಇದರಿಂದ ಸಾರ್ವಜನಿಕರಿಗೆ ಮುಂದಿನ … [Read more...] about ಪಟ್ಟಣ ಪಂಚಾಯತ ರಸ್ತೆಗಳನ್ನು ದುರಸ್ತಿಗೋಳಿಸಲು ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲ್ಕೇರಿ ಆಗ್ರಹ
ಪಂಚಾಯತ
ಜಿಲ್ಲಾ ಪಂಚಾಯತ ಸಭೆ
ಕಾರವಾರ:ಅಸಮರ್ಪಕ ಮತ್ತು ತಪ್ಪು ಮಾಹಿತಿ ನೀಡುತ್ತಿದ್ದ ಗ್ರಾಮೀಣ ಕುಡಿಯುವ ನೀರು ಪೂರೈಕೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಜಿ.ಪಂ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ನಡೆಯಿತು. ಜಿ.ಪಂ ಸದಸ್ಯೆ ಪುಷ್ಪಾ ನಾಯ್ಕ ಮಾತನಾಡಿ ಹೊನ್ನಾವರದ ಬಾಳುಬೆಲೆಯಲ್ಲಿ ಕನ್ನಡ ಶಾಲೆ ಶಿಥಿಲಾವಸ್ಥೆ ತಲುಪಿದ್ದು, ಕೂಡಲೇ ನೂತನ ಕಟ್ಟಡ ನಿರ್ಮಿಸುವಂತೆ ಕಳೆದ ಮೂರು ವರ್ಷದಿಂದ ಒತ್ತಾಯಿಸಲಾಗುತ್ತಿದೆ. ಆದರೆ ಕಳೆದ ಕೆಲ ತಿಂಗಳ … [Read more...] about ಜಿಲ್ಲಾ ಪಂಚಾಯತ ಸಭೆ
ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು
ಕಾರವಾರ:ಉತ್ತರ ಕನ್ನಡ ಜಿಲ್ಲಾ ಪಂಚಾಯತ್ನ 2017-18ನೇ ಸಾಲಿನಲ್ಲಿ ಒಟ್ಟು 78388.18 ಲಕ್ಷ ರೂ. ಮೊತ್ತದ ಒಟ್ಟು ಆಯವ್ಯಯಕ್ಕೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಆಯವ್ಯಯವನ್ನು ಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳಿಗೆ 24654.89 ಲಕ್ಷ ರೂ. ಮತ್ತು ತಾಲೂಕು ಪಂಚಾಯತ್ ಕಾರ್ಯಕ್ರಮಗಳಿಗೆ ಲೆಕ್ಕ ಶೀರ್ಷಿಕೆಯಡಿಯಲ್ಲಿ ರೂ 51257.29 ಲಕ್ಷ ಹಾಗೂ ಗ್ರಾಮ ಪಂಚಾಯತ್ … [Read more...] about ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು
ತಾಲೂಕು ಪಂಚಾಯತ ಸಭೆಗೆ ಅಧಿಕಾರಿಗಳ ಗೈರು ಹಾಜರಿ ವಿರೋಧಿಸಿ ಪ್ರತಿಭಟಿಸಿದ ಸದಸ್ಯ ಪ್ರಶಾಂತ ಗೋವೇಕರ್
ಕಾರವಾರ:ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಹಾಗೂ ಪ್ರಗತಿ ಪರೀಶಿಲನಾ ಸಭೆಗೆ ವಿವಿಧ ಇಲಾಖೆ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಗೈರಾಗುತ್ತಿರುವ ಬಗ್ಗೆ ಶುಕ್ರವಾರ ನಡೆದ ಸಭೆಯಲ್ಲಿ ಅಸಮಧಾನ ವ್ಯಕ್ತವಾಯಿತು. ಈ ಬಗ್ಗೆ ಸದಸ್ಯರು ತೀವೃ ಆಕ್ರೋಶ ವ್ಯಕ್ತಪಡಿಸಿದರು. ಆರಂಭದಲ್ಲಿ ಸದಸ್ಯ ಪ್ರಶಾಂತ ಗೋವೇಕರ್ ಮಾತನಾಡಿ, ಕಿನ್ನರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಕೈಗೊಂಡಿರುವ ನಾಲ್ಕು ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಕೇಳಿದರೆ ಯಾವುದೇ … [Read more...] about ತಾಲೂಕು ಪಂಚಾಯತ ಸಭೆಗೆ ಅಧಿಕಾರಿಗಳ ಗೈರು ಹಾಜರಿ ವಿರೋಧಿಸಿ ಪ್ರತಿಭಟಿಸಿದ ಸದಸ್ಯ ಪ್ರಶಾಂತ ಗೋವೇಕರ್
ಮಿರ್ಜಾನ ಶಕ್ತಿ ಕೇಂದ್ರ ಮೊರಬಾದಲ್ಲಿಡಾ||ಅಂಬೇಡ್ಕರ್ರವರಜನ್ಮ ದಿನಾಚರಣೆ
ಕುಮಟಾ: ಮಿರ್ಜಾನ ಶಕ್ತಿಕೇಂದ್ರದಿಂದ ದಿನಾಂಕ:- 14-04-17 ರಂದು ಹಿರೇಗುತ್ತಿ ಪಂಚಾಯತದ ಮೊರಬಾದ ಹರಿಜನಕಾಲೊನಿಯಲ್ಲಿಅಂಬೇಡ್ಕರ್ ದಿನಾಚರಣೆಯನ್ನು ಮಿರ್ಜಾನ ಶಕ್ತಿ ಕೇಂದ್ರದಅಧ್ಯಕ್ಷರಾದವೆಂಕಟ್ರಮಣಕವರಿಯವರನೇತ್ರತ್ವದಲ್ಲಿಸಂಭ್ರಮದಿಂದಆಚರಿಸಲಾಯಿತು. ಅಂದು ಹರಿಜನಕೇರಿಯಲ್ಲಿ ಸ್ವಚ್ಛತಾಕಾರ್ಯಕ್ರಮವನ್ನು ಹಮ್ಮಿಕೊಂಡು ಸಂವಿಧಾನ ಶಿಲ್ಪಿ ಅಂಬೇಡ್ಕರ್ರವರ ಸಾಧನೆ,ಅವರಜೀವನಚರಿತ್ರೆ,ಅವರಿಂದದೇಶಕ್ಕಾಗಿರುವಕೊಡುಗೆ ಹಾಗೂ ದೇಶಕ್ಕಾಗಿಅವರುಪಟ್ಟ ಪಾಡುಇವುಗಳ ಬಗೆಗೆ … [Read more...] about ಮಿರ್ಜಾನ ಶಕ್ತಿ ಕೇಂದ್ರ ಮೊರಬಾದಲ್ಲಿಡಾ||ಅಂಬೇಡ್ಕರ್ರವರಜನ್ಮ ದಿನಾಚರಣೆ