• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪಂದ್ಯಾವಳಿ

ಬಲಿಷ್ಠವಾದ ಸಮಾಜವನ್ನು ನಿರ್ಮಿಸುವಲ್ಲಿ ಸಂಘಟನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ :- ನಾಗರಾಜ ನಾಯಕ ತೊರ್ಕೆ

March 24, 2018 by Gaju Gokarna Leave a Comment

bHindu Trophi - Haladipura.

ಹೊನ್ನಾವರ. ತಾಲೂಕಿನ ಶ್ರೀ ರಾಜೇಶ ಇಲೆವೆನ್ ಇವರ ಆಶ್ರಯದಲ್ಲಿ ಪ್ರಥಮ ವರ್ಷದ ಹಿಂದೂ ಟ್ರೋಫಿ ಸೂಪರ ಸಿಕ್ಸ್ ಕ್ರಿಕೆಟ್ ಪಂದ್ಯಾವಳಿಯನ್ನು ಹಳದಿಪುರದ ಆರ್. ಈ.ಎಸ್. ಹೈಸ್ಕೂಲ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್‍ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಶ್ರೀ ರಾಜೇಶ ಇಲೆವೆನ್ ಇವರ ಆಶ್ರಯದಲ್ಲಿ ಅಗಲಿದ ಗೆಳೆಯ ರಾಜೇಶನ … [Read more...] about ಬಲಿಷ್ಠವಾದ ಸಮಾಜವನ್ನು ನಿರ್ಮಿಸುವಲ್ಲಿ ಸಂಘಟನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ :- ನಾಗರಾಜ ನಾಯಕ ತೊರ್ಕೆ

ಹಳಿಯಾಳದ ಕ್ರೀಡಾ ಭವನದ ಕ್ರೀಡಾ ಪಟುಗಳು ರಾಜ್ಯಕ್ಕೆ ಮೊದಲ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

December 27, 2017 by Yogaraj SK Leave a Comment

 ಹಳಿಯಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ ರಾಜ್ಯ ಮಟ್ಟದ ಪ್ರೌಢ ಶಾಲೆಗಳ ಟೇಬಲ್ ಟೆನ್ನಿಸ ಪಂದ್ಯಾವಳಿಂiÀiಲ್ಲಿ ಭಾಗವಹಿಸಿದ ಹಳಿಯಾಳದ ಕ್ರೀಡಾ ಭವನದ ಕ್ರೀಡಾ ಪಟುಗಳು ರಾಜ್ಯಕ್ಕೆ ಮೊದಲ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ತರಬೇತುದಾರ ಉದಯ ಜಾಧವ ತಿಳಿಸಿದ್ದಾರೆ.   ವಿದ್ಯಾರ್ಥಿ ಕ್ರೀಡಾಪಟುಗಳಾದ ಶಾಶ್ವತ ಪರಶುರಾಮ ತೋಟಗೇರ, ಅಭಿರಾಮ ರಾಮ ನಾರಾಯಣ ಐತಾಳ, ಕಿರಣ ಸುಭಾಸ ಧಾರವಾಡಕರ  ಇದೇ ಬರುವ ಜನೇವರಿ 03 ರಂದು ಗುಜರಾತಿನ … [Read more...] about ಹಳಿಯಾಳದ ಕ್ರೀಡಾ ಭವನದ ಕ್ರೀಡಾ ಪಟುಗಳು ರಾಜ್ಯಕ್ಕೆ ಮೊದಲ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಮಾವಿನಕುರ್ವಾ ಗ್ರಾಮದಲ್ಲಿ ಸ್ನೇಹರಂಗ ಯುವಕ ಸಂಘ ಮತ್ತು ಚಿಣ್ಣರ ಸಂಘ ಇದರ ಆಶ್ರಯದಲ್ಲಿ ನಡೆದ ಹೊನಲು ಬೆಳಕಿನ ತಾಲೂಕಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.

April 25, 2017 by Gaju Gokarna Leave a Comment

ಹೊನ್ನಾವರ : ಎಲ್ಲದಕ್ಕೂ ಭಗವಂತನ ಇಚ್ಚೆ ಬೇಕು. ಯಾವ ಒಳ್ಳೆಯ ಕೆಲಸ ಮಾಡಲು ದೇವಾನುದೇವರ ಅನುಗ್ರಹ ಬೇಕು ಎಂದು ಉದ್ಘಾಟಕರಾಗಿ ಆಗಮಿಸಿದ ಮಾದೇವ ಸ್ವಾಮಿ ನೀಲಗೋಡೇಶ್ವರಿ ಕ್ಷೇತ್ರ ಬಳ್ಕೂರ ಇವರು ನುಡಿದರು. ಮಾವಿನಕುರ್ವಾ ಗ್ರಾಮದಲ್ಲಿ ಸ್ನೇಹರಂಗ ಯುವಕ ಸಂಘ ಮತ್ತು ಚಿಣ್ಣರ ಸಂಘ ಇದರ ಆಶ್ರಯದಲ್ಲಿ ನಡೆದ ಹೊನಲು ಬೆಳಕಿನ ತಾಲೂಕಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.ಚಿಣ್ಣರ ಸಂಘ ಒಳ್ಳೆಯ ಕಾರ್ಯ ಮಾಡುತ್ತಿದೆ. ಧಾರ್ಮಿಕತೆ, ಕ್ರೀಡೆ, … [Read more...] about ಮಾವಿನಕುರ್ವಾ ಗ್ರಾಮದಲ್ಲಿ ಸ್ನೇಹರಂಗ ಯುವಕ ಸಂಘ ಮತ್ತು ಚಿಣ್ಣರ ಸಂಘ ಇದರ ಆಶ್ರಯದಲ್ಲಿ ನಡೆದ ಹೊನಲು ಬೆಳಕಿನ ತಾಲೂಕಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.

ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧ್ಯ

April 18, 2017 by Gaju Gokarna Leave a Comment

ದಿನಾಂಕ:-13-4-17 ರಂದು ಶ್ರೀ ಆರ್ಯದುರ್ಗಾ ಗೆಳೆಯರ ಬಳಗ ಹಿಣಿಇವರಆಶ್ರಯದಲ್ಲಿಹಿಣಿಗ್ರಾಮದಕ್ರೀಡಾಂಗಣದಲ್ಲಿನಡೆದಕಬಡ್ಡಿ ಪಂದ್ಯಾವಳಿ ಅತ್ಯಂತಅದ್ಧೂರಿಯಲ್ಲಿಅನಾವರಣಗೊಂಡಿತು. ಈ ಪಂದ್ಯಾವಳಿಯನ್ನು ಉದ್ಘಾಟಿಸಿದ ದಿನಕರ ಶೆಟ್ಟಿಅವರುಈ ಭಾಗದಲ್ಲಿತನ್ನಅವಧಿಯಲ್ಲಿತೆಗೆದುಕೊಂಡ ವಿವಿಧಅಭಿವೃದ್ಧಿಕಾರ್ಯಗಳಲ್ಲದೇ ಇನ್ನೂ ಹೆಚ್ಚಿನಅಭಿವೃದ್ಧಿಯಅಗತ್ಯವಿದೆಎಂದು ಪ್ರತಿಪಾದಿಸಿ ಈ ಪಂದ್ಯಾವಳಿಯನ್ನು ಆಯೋಜಿಸಿದ ಎಲ್ಲ ಸಂಘಟಕರನ್ನು ಅಭಿನಂದಿಸಿದರು. ಇದೇ … [Read more...] about ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧ್ಯ

ಪಾವಿನಕುರ್ವಾ ಕಡಲ ಉತ್ಸವ’ದ ಲಾಂಚನ ಬಿಡುಗಡೆ

April 9, 2017 by Gaju Gokarna Leave a Comment

ಹೊನ್ನಾವರ:ತಾಲೂಕಿನ ಕರ್ಕಿ ಗ್ರಾಮದ ಪಾವಿನಕುರ್ವಾ ಕಡಲತೀರದಲ್ಲಿ `ಪಾವಿನಕುರ್ವಾ ಕಡಲ ಉತ್ಸವ' ಏಪ್ರಿಲ್ 14 ಮತ್ತು 15 ರಂದು ನಡೆಯಲಿದೆ ಎಂದು ಉತ್ಸವ ಸಮಿತಿ ಗೌರವಾಧ್ಯಕ್ಷ ತುಕಾರಾಮ ನಾಯ್ಕ ತಿಳಿಸಿದರು. ನಂತರ ಸಮಿತಿಯಿಂದ ಉತ್ಸವದ ಲಾಂಚನ ಬಿಡುಗಡೆಗೊಳಿಸಲಾಯಿತು. ಸಮಿತಿಯ ಅಧ್ಯಕ್ಷ ಚಿದಂಬರ ನಾಯ್ಕ ಕಾರ್ಯಕ್ರಮದ ವಿವರ ನೀಡಿದರು. ಏ. 14 ರಂದು ಬೆಳಿಗ್ಗೆ 10 ಗಂಟೆಗೆ ತಾಲೂಕಾ ಮಟ್ಟದ ಆವ್ಹಾನಿತ ವಾಲಿಬಾಲ್ ಪಂದ್ಯಾವಳಿ ಆಯೋಜಿಸಲಾಗಿದ್ದು, ಸಂಜೆ 6 ಗಂಟೆಗೆ ಸ್ಥಳಿಯ … [Read more...] about ಪಾವಿನಕುರ್ವಾ ಕಡಲ ಉತ್ಸವ’ದ ಲಾಂಚನ ಬಿಡುಗಡೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar