ಕಾರವಾರ:ಅಂದ ದಂಪತಿಗಳಿಬ್ಬರು ತಮ್ಮಿಬ್ಬರು ಮಕ್ಕಳೊಂದಿಗೆ ಜೀವನೋಪಾಯಕ್ಕಾಗಿ ಭಿಕ್ಷಾಟನೆಯಲ್ಲಿ ತೊಡಗಿದ್ದು, ಅವರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ನೀಡಿ ಜೀವನ ನಿರ್ವಹಣೆಗೆ ಸಹಕಾರ ನೀಡಬೇಕು ಎಂದು ಒತ್ತಾಯಿಸಿ ಕನ್ನಡ ವಾಟಾಳ್ ಪಕ್ಷದ ರಾಘು ನಾಯ್ಕ ಸಂತೃಸ್ಥರೊಂದಿಗೆ ಅಪರ ಜಿಲ್ಲಾಧಿಕಾರಿ ಎಚ್ ಪ್ರಸನ್ನರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮುಂಡಗೋಡ ತಾಲೂಕಿನ ಪಕೀರಪ್ಪ ಹಾಗೂ ಅವರ ಪತ್ನಿ ಪಾರ್ವತಿ ಎಂಬುವವರಿಗೆ ಎರಡು ಕಣ್ಣುಗಳು ಕಾಣಿಸುವುದಿಲ್ಲ. ತಂದೆ … [Read more...] about ಅಂದ ದಂಪತಿಗಳಿಗೆ ಸಹಾಯ ಮಾಡಲು ಮನವಿ