ಹೊನ್ನಾವರ: ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸಿದರೆ ದೇವರ ಪ್ರೀತಿಗೆ ಪಾತ್ರರಾಗುತ್ತಾರೆ. ಕೊರೊನಾ ಜನಸಾಮಾನ್ಯರ ಬದುಕಿನ ಆನಂದವನ್ನು ಕಿತ್ತುಕೊಂಡಿದೆ. ಬಡವರ ಗೋಳು ಮುಗಿಲುಮುಟ್ಟಿದೆ. ಇಂತಹ ಕಷ್ಟಕಾಲದಲ್ಲಿ ಕಡತೋಕಾ ಶಿವಾನಂದ ಹೆಗಡೆ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಿಸುವ ಮೂಲಕ ವಿದ್ಯಾರ್ಥಿ ಮತ್ತು ಪೋಷಕರಲ್ಲಿ ಆನಂದ ಅರಳಿಸುತ್ತಿದ್ದಾರೆ ಎಂದು ಕರಿಕಾನ ಪರಮೇಶ್ವರಿ ದೇವಾಲಯದ ಅರ್ಚಕರಾದ ಸುಬ್ರಹ್ಮಣ್ಯ ಭಟ್ ಹೇಳಿದರು.ತಾಲೂಕಿನ ಅರೇಅಂಗಡಿಯ … [Read more...] about ಕಡತೋಕಾ ಶಿವಾನಂದ ಹೆಗಡೆ ಕಾರ್ಯ ಪ್ರೇರಣಾದಾಯಕ; ಸುಬ್ರಹ್ಮಣ್ಯ ಭಟ್