ಹಳಿಯಾಳ:- ಕಾಂಗ್ರೇಸ್ನಲ್ಲಿಯ ಕೆಲವು ಮುಸ್ಲಿಂ ಮುಖಂಡರು ಮುಸ್ಲಿಂ ಜನತೆ ಕಾಂಗ್ರೇಸ್ ಪಕ್ಷವನ್ನೇ ಬೆಂಬಲಿಸಿ ಅಭ್ಯರ್ಥಿಗೆ ಮತ ಹಾಕಬೇಕೆಂದು ಹೇಳಿರುವುದು ಖಂಡನಾರ್ಹವಾಗಿದ್ದು ಇದು ಕಾನೂನಿಗೆ ವಿರುದ್ದವಾಗಿದೆ ಎಂದು ಜೆಡಿಎಸ್ ಮಾಜಿ ತಾಲೂಕಾಧ್ಯಕ್ಷ ಕೈತಾನ ಬಾರಬೋಬಾ ಹೇಳಿದರು. ಪಟ್ಟಣದ ರಾಮದೇವ ಗಲ್ಲಿಯಲ್ಲಿರುವ ಜೆಡಿಎಸ್ ಬಂಡಾಯ, ಪಕ್ಷೇತರ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಅವರ ಕಾರ್ಯಾಲಯಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ಈ ಬಾರಿ … [Read more...] about ಕಾಂಗ್ರೇಸ್ ಪಕ್ಷಕ್ಕೆ ಬೆಂಬಲಿಸುವಂತೆ ಆ ಪಕ್ಷದಲ್ಲಿನ ಕೆಲವು ಮುಸ್ಲಿಂ ಮುಖಂಡರು ನೀಡಿರುವ ಹೇಳಿಕೆ ಖಂಡನಿಯ – ಕೈತಾನ ಬಾರಬೋಜಾ
ಪಕ್ಷೇತರ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಕ್ಷೇತ್ರ
ವಚನ ಭ್ರಷ್ಟ ಜೆಡಿಎಸ್ ಪಕ್ಷವನ್ನು ಕ್ಷೇತ್ರದಲ್ಲಿ ಹೆಡೆಮುರಿ ಕಟ್ಟಲಾಗುವುದು- ಟಿ.ಆರ್.ಚಂದ್ರಶೇಖರ.
ಹಳಿಯಾಳ:- ವಚನ ಭ್ರಷ್ಟ, ವಿಶ್ವಾಸ ದ್ರೋಹ ಮಾಡಿರುವ ಜೆಡಿಎಸ್ ಪಕ್ಷವನ್ನು ಕ್ಷೇತ್ರದಲ್ಲಿ ಹೆಡೆಮುರಿ ಕಟ್ಟಲಾಗುವುದು, ಅವರ ಅಭ್ಯರ್ಥಿ ಹೀನಾಯ ಸೋಲನುಭವಿಸಲಿದ್ದಾರೆಂದು ಹೇಳಿರುವ ಜೆಡಿಎಸ್ ಬಂಡಾಯ, ಪಕ್ಷೇತರ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಕ್ಷೇತ್ರದಲ್ಲಿ ತಮಗೆ ಜನತೆಯ ಉತ್ತಮ ಬೆಂಬಲ ದೊರೆಯುತ್ತಿದ್ದು ಉತ್ತಮ ಸ್ಪರ್ದೆ ನೀಡಿ ವಿಜಯ ಸಾಧಿಸುತ್ತೇನೆಂದು ವಿಶ್ವಾಸ ವ್ಯಕ್ತಪಡಿಸಿದರು. ಕಳೆದ 40 ವರ್ಷಗಳಿಂದ ಸಮಾಜಸೇವೆಯಲ್ಲಿ ತೊಡಗಿಕೊಂಡಿರುವ ತಾವು ಜನರ ಸೇವೆಗಾಗಿ … [Read more...] about ವಚನ ಭ್ರಷ್ಟ ಜೆಡಿಎಸ್ ಪಕ್ಷವನ್ನು ಕ್ಷೇತ್ರದಲ್ಲಿ ಹೆಡೆಮುರಿ ಕಟ್ಟಲಾಗುವುದು- ಟಿ.ಆರ್.ಚಂದ್ರಶೇಖರ.