ಹಳಿಯಾಳ ;ಕೆನರಾ ಕ್ಷೇತ್ರದ ಸಂಸದ ಅನಂತಕುಮಾರ ಹೆಗಡೆ ಅವರು ಕೇಂದ್ರದ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಖಾತೆಯ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆಯೇ ಇಲ್ಲಿಯ ಬಿಜೆಪಿ ಘಟಕದÀವರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಬ್ರಮಿಸಿದರು. ರವಿವಾರ ಇಲ್ಲಿಯ ಶ್ರೀ ಗಣೇಶ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ನಂತರ ಪಟ್ಟಣದ ಶಿವಾಜಿ ವೃತ್ತಕ್ಕೆ ಆಗಮಿಸಿ ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಗೌರವ … [Read more...] about ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಖಾತೆಯ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ;ಸಂಭ್ರಮ ಆಚರಣೆ