ರಾಜ್ಯದಲ್ಲಿ ಬಿಜೆಪಿ ಜಯಭೇರಿ ಹೊನ್ನಾವರದ ಶರಾವತಿ ವೃತ್ತದಲ್ಲಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ 12 ಸ್ಥಾನವನ್ನು ಗೆಲ್ಲುವ ಮೂಲಕ ಸರ್ಕಾರ ಸುಭದ್ರವಾದ ಹಿನ್ನಲೆಯಲ್ಲಿ ಹಾಗೂ ಜಿಲ್ಲೆಯ ಯಲ್ಲಾಪುರದಲ್ಲಿ ಶಿವರಾಮ ಹೆಬ್ಬಾರ 30 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದಕ್ಕೆ ತಾಲೂಕಿನ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಶರಾವತಿ ವೃತ್ತದ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು. ಈ ಸಂದರ್ಭದಲ್ಲಿ … [Read more...] about ರಾಜ್ಯದಲ್ಲಿ ಬಿಜೆಪಿ ಜಯಭೇರಿ ; ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ
ಪಟಾಕಿ ಸಿಡಿಸಿ
ಭಟ್ಕಳ-ಹೊನ್ನಾವರ ಹಾಗೂ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು;ಕಾರ್ಯಕರ್ತರಿಂದ ಸಂಭ್ರಮಾಚರಣೆ
ಹೊನ್ನಾವರ: ಭಟ್ಕಳ-ಹೊನ್ನಾವರ ಹಾಗೂ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸಿದೆ.ಈ ಹಿನ್ನಲೆ À ಬಿಜೆಪಿ ಕಾರ್ಯಕರ್ತರು ಸಂಭ್ರಮದಿಂದ ವಿಜಯೋತ್ಸವ ಆಚರಿಸಿದರು. ಭಟ್ಕಳದ ಬಿಜೆಪಿ ಅಭ್ಯರ್ಥಿ ಸುನಿಲ್ ನಾಯ್ಕ ಹಾಗೂ ಕುಮಟಾ ಬಿಜೆಪಿ ಅಭ್ಯರ್ಥಿ ದಿನಕರ್ ಶೆಟ್ಟಿ ಗೆಲುವಿನ ಫಲಿತಾಂಶ ಹೊರ ಬೀಳುತ್ತಲೇ ಗ್ರಾಮೀಣ ಪ್ರದೇಶಗಳಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು ಟೆಂಪೋ,ರಿಕ್ಷಾ,ದ್ವಿಚಕ್ರ ವಾಹನಗಳಲ್ಲಿ ಆಗಮಿಸಿ ಪಟ್ಟಣದ … [Read more...] about ಭಟ್ಕಳ-ಹೊನ್ನಾವರ ಹಾಗೂ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು;ಕಾರ್ಯಕರ್ತರಿಂದ ಸಂಭ್ರಮಾಚರಣೆ
ಸಚಿವ ದೇಶಪಾಂಡೆ ಗೆಲುವು ಪಟ್ಟಣದಲ್ಲಿ ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಹಳಿಯಾಳ:- ಹಳಿಯಾಳ ಕ್ಷೇತ್ರದಲ್ಲಿ ಕಾಂಗ್ರೇಸ್ನ ಸಚಿವ ಆರ್.ವಿ.ದೇಶಪಾಂಡೆ 8ನೇ ಬಾರಿ ಗೆಲುವು ಸಾಧಿಸುತ್ತಿದ್ದಂತೆ ಪಟ್ಟಣದಲ್ಲಿ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಬ್ಲಾಕ್ ಕಾಂಗ್ರೇಸ್ ಕಚೇರಿ ಎದುರು ಹಾಗೂ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಸಂಜೆ ಹಳಿಯಾಳಕ್ಕೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹಾಗೂ ಪುತ್ರ ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ಹಾಗೂ ಅಪಾರ ಬೆಂಬಲಿಗರು, ಮುಖಂಡರೊಂದಿಗೆ … [Read more...] about ಸಚಿವ ದೇಶಪಾಂಡೆ ಗೆಲುವು ಪಟ್ಟಣದಲ್ಲಿ ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಬಿಜೆಪಿ ಪಕ್ಷ ಹಳಿಯಾಳ ಕ್ಷೇತ್ರಕ್ಕೆ ಸುನೀಲ್ ಹೆಗಡೆ ಹೆಸರು ಘೊಷಣೆ – ಕಾರ್ಯಕರ್ತರಿಂದ ಸಂಭ್ರಮಾಚರಣೆ- ಕುಟುಂಬಸ್ಥರಿಂದ ವಿಶೇಷ ಪೂಜೆ- ಪ್ರಚಾರಕ್ಕೆ ಚಾಲನೆ
ಹಳಿಯಾಳ:- ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಚುನಾವಣೆಗೆ ಬಿಜೆಪಿ ಪಕ್ಷದಿಂದ ಅಭ್ಯರ್ಥಿಯಾಗಿ ಮಾಜಿ ಶಾಸಕ ಸುನೀಲ್ ಹೆಗಡೆ ಅವರ ಹೆಸರು ಘೊಷಣೆಯಾಗುತ್ತಿದ್ದಂತೆ ಕ್ಷೇತ್ರದಲ್ಲಿ ಅವರ ಬೆಂಬಗಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಸುನಿಲ್ ಹೆಗಡೆ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರೊಂದಿಗೆ ಪಟ್ಟಣದ ಶ್ರೀ ಗಣೇಶ ದೇವಸ್ಥಾನಕ್ಕೆ ತೆರಳಿದ ಸುನೀಲ್ ಹೆಗಡೆ ಅವರ ತಂದೆ ಮಾಜಿ ವಿಪ ಸದಸ್ಯ ವಿ.ಡಿ.ಹೆಗಡೆ ಅವರು ವಿಶೇಷ ಪೂಜೆ … [Read more...] about ಬಿಜೆಪಿ ಪಕ್ಷ ಹಳಿಯಾಳ ಕ್ಷೇತ್ರಕ್ಕೆ ಸುನೀಲ್ ಹೆಗಡೆ ಹೆಸರು ಘೊಷಣೆ – ಕಾರ್ಯಕರ್ತರಿಂದ ಸಂಭ್ರಮಾಚರಣೆ- ಕುಟುಂಬಸ್ಥರಿಂದ ವಿಶೇಷ ಪೂಜೆ- ಪ್ರಚಾರಕ್ಕೆ ಚಾಲನೆ
ಅನಂತಕುಮಾರ ಹೆಗಡೆಯವರಿಗೆ ಸಚಿವ ಸ್ಥಾನ ;ಸಂಭ್ರಮ ಆಚರಣೆ
ಹೊನ್ನಾವರ ಕೆನರಾ ಸಂಸದ ಅನಂತಕುಮಾರ ಹೆಗಡೆಯವರಿಗೆ ಕೇಂದ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಿರುವುದಕ್ಕೆ ಬೆಜೆಪಿ ಹೊನ್ನಾವರ ಮಂಡಲದ ಮುಖಂಡರು, ಕಾರ್ಯಕರ್ತರು ಪಟ್ಟಣದ ಶರಾವತಿ ಸರ್ಕಲ್ದಲ್ಲಿ ರವಿವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಬಿಜೆಪಿ ತಾಲೂಕಾ ಅಧ್ಯಕ್ಷ ಸುಬ್ರಾಯ ನಾಯ್ಕ ಮಾತನಾಡಿ ಅನಂತಕುಮಾರ ಹೆಗಡೆ ಅವರು 5 ಸಲ ಸಂಸದರಾಗಿ ಆಯ್ಕೆಯಾಗಿದ್ದು ಉತ್ತಮ ಸಂಸತ್ಪಟುವಾಗಿ ಅನುಭವ ಹೊಂದಿದ್ದಾರೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಸಚಿವ ಸ್ಥಾನ … [Read more...] about ಅನಂತಕುಮಾರ ಹೆಗಡೆಯವರಿಗೆ ಸಚಿವ ಸ್ಥಾನ ;ಸಂಭ್ರಮ ಆಚರಣೆ