• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪಟ್ಟಣದಲ್ಲಿ

ಪಟ್ಟಣದಲ್ಲಿ ಶೃದ್ದಾಭಕ್ತಿಯಿಂದ ಮೋಹರಂ ಆಚರಣೆ.

September 11, 2019 by Yogaraj SK Leave a Comment

moharam celebration

ಹಳಿಯಾಳ :- ತ್ಯಾಗ ಬಲಿದಾನದ ಸಂಕೇತವಾಗಿರುವ ಹಾಗೂ ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರುವ ಮೊಹರಂ ಹಬ್ಬವನ್ನು ಹಳಿಯಾಳ ತಾಲೂಕಿನಲ್ಲಿ ಹಿಂದು-ಮುಸ್ಲಿಂ ಭಾಂಧವರು ಶ್ರದ್ದಾಭಕ್ತಿಯಿಂದ ಆಚರಿಸುತ್ತಿದ್ದಾರೆ. ಪಟ್ಟಣದಲ್ಲಿ ಸುಮಾರು 8 ಮಕಾನ ಗಳಿಂದ 30 ಕ್ಕೂ ಹೆಚ್ಚು ಮೊಹರಂ ಪಂಜಾಗಳನ್ನು ಭಕ್ತರು ಹಿಡಿದು ಮೆರವಣಿಗೆ ಮೂಲಕ ಸಾಗುತ್ತಾರೆ. ಪ್ರತಿಯೊಂದು ಮಕಾನದ ಮುಂದೆ ಅಗ್ನಿಕುಂಡವನ್ನು ಮಾಡಿ ಅದರಲ್ಲಿ ಆ ಭಾಗದ ಪಂಜಾಗಳನ್ನು ಹೊತ್ತವರು ಹಾಗೂ ಅವರ ಜೊತೆ ಭಕ್ತರು … [Read more...] about ಪಟ್ಟಣದಲ್ಲಿ ಶೃದ್ದಾಭಕ್ತಿಯಿಂದ ಮೋಹರಂ ಆಚರಣೆ.

ಪಟ್ಟಣದಲ್ಲಿ ಶಿವಾಜಿ ಮೂರ್ತಿ ಪ್ರತಿಷ್ಠಾಪಣೆ ವಿಷಯ ಅಧಿಕಾರಿಗಳು ತಮ್ಮ ತಪ್ಪನ್ನು ಮರೆಮಾಚಲು ಅಮಾಯಕ ಹಿಂದೂಗಳ‌ ಮೇಲೆ ಪ್ರಕರಣ ದಾಖಲಿಸುತ್ತಿದ್ದಾರೆ ಮಾಜಿ ಶಾಸಕ ಸುನೀಲ್‌ ಹೆಗಡೆ ಆರೋಪ, ನಾವು ಜೈಲಿಗೂ ಹೊಗಲು ಸಿದ್ದ ಹೆಗಡೆ ಘೊಷಣೆ

October 1, 2018 by Yogaraj SK Leave a Comment

ಹಳಿಯಾಳ:- ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದ ಕಿಲ್ಲಾ ಪ್ರದೇಶದ ವೃತ್ತದಲ್ಲಿ ಸಾರ್ವಜನೀಕರಿಂದ ಶೀವಾಜಿ ಮೂರ್ತಿ ಪ್ರತಿಷ್ಠಾಪಿಸಿದ ಪ್ರಕರಣದಲ್ಲಿ ಹಳಿಯಾಳದ ಪುರಸಭೆ, ಕಂದಾಯ ಇಲಾಖೆಯವರ ತಪ್ಪಿದ್ದು ಅದನ್ನು ಮರೆಮಾಚಲು ಇಂದು ಅಮಾಯಕರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಗಂಭಿರ ಆರೋಪ ಮಾಡಿದರು. ಪಟ್ಟಣದಲ್ಲಿ ಸೋಮವಾರ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಹಿಂದವಿ ಸ್ವರಾಜ್ಯ ಸಂಸ್ಥಾಪಕ, ರಾಷ್ಟ್ರಪುರುಷನ ಮೂರ್ತಿ … [Read more...] about ಪಟ್ಟಣದಲ್ಲಿ ಶಿವಾಜಿ ಮೂರ್ತಿ ಪ್ರತಿಷ್ಠಾಪಣೆ ವಿಷಯ ಅಧಿಕಾರಿಗಳು ತಮ್ಮ ತಪ್ಪನ್ನು ಮರೆಮಾಚಲು ಅಮಾಯಕ ಹಿಂದೂಗಳ‌ ಮೇಲೆ ಪ್ರಕರಣ ದಾಖಲಿಸುತ್ತಿದ್ದಾರೆ ಮಾಜಿ ಶಾಸಕ ಸುನೀಲ್‌ ಹೆಗಡೆ ಆರೋಪ, ನಾವು ಜೈಲಿಗೂ ಹೊಗಲು ಸಿದ್ದ ಹೆಗಡೆ ಘೊಷಣೆ

ಜಿಯೋ ಕೆಬಲ್ ಅಳವಡಿಕೆ; ಪ್ರಯಾಣಿಕರ ಸಂಚಾರಕ್ಕೆ ಸಾಕಷ್ಟು ತೊಂದರೆ

December 1, 2017 by Sachin Hegde Leave a Comment

ಹಳಿಯಾಳ: ರಿಲಾಯನ್ಸ್ ಗ್ರೂಪ್‍ನ ಜಿಯೋ ನೆಟವರ್ಕಗಾಗಿ ಕೆಬಲ್ ಅಳವಡಿಸಲು ಪಟ್ಟಣದಲ್ಲಿ ಯಂತ್ರಗಳ ಮೂಲಕ ಕಾಮಗಾರಿ ಆರಂಭವಾಗಿದ್ದು ಎಲ್ಲೆಂದರಲ್ಲಿ ಪ್ರಮುಖ ರಸ್ತೆಗಳಲ್ಲಿ ಕೆಬಲ್ ಅಳವಡಿಸಲು ರಸ್ತೆಗಳನ್ನು ಅಗೆದು ಹಾಗೆ ಬಿಡಲಾಗುತ್ತಿದ್ದು ಇವುಗಳಿಂದ ವಾಹನ ಸವಾರರಿಗೆ ಹಾಗೂ ಪ್ರಯಾಣಿಕರ ಸಂಚಾರಕ್ಕೆ ಸಾಕಷ್ಟು ತೊಂದರೆಗಳು ಉಂಟಾಗುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಕಣ್ಣುಮುಚ್ಚಿ ಕುಳಿತಿರುವುದು ಸಾರ್ವಜನೀಕರ ಆಕ್ರೋಶಕ್ಕೆ ಕಾರಣವಾಗಿದೆ.  ಪಟ್ಟಣದಲ್ಲಿ ಈಗಾಗಲೇ … [Read more...] about ಜಿಯೋ ಕೆಬಲ್ ಅಳವಡಿಕೆ; ಪ್ರಯಾಣಿಕರ ಸಂಚಾರಕ್ಕೆ ಸಾಕಷ್ಟು ತೊಂದರೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar