ಹೊನ್ನಾವರ ತಾಲೂಕ ಪಂಚಾಯತ ಸಾಮನ್ಯ ಸಭೆ ಅಧ್ಯಕ್ಷ ಉಲ್ಲಾಸ ನಾಯ್ಕ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯ ಪ್ರಾರಂಭದಲ್ಲಿ ಕಳೆದ ಸಭೆಯ ಠರಾವಿನಲ್ಲಿ ಬಜೆಟ್ ಮಂಡನೆಯ ವಿಷಯ ಇಲ್ಲದೇ ಇರುವುದಕ್ಕೆ ಸದಸ್ಯರು ಆಕ್ರೊಶ ವ್ಯಕ್ತಪಡಿಸಿ ಸಭೆ ನಡೆಸುವುದು ಯಾಕೆ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು. ಈ ಹಂತದಲ್ಲಿ ಮಧ್ಯ ಪ್ರವೇಶಿಸಿದ ತಾಲೂಕ ಕಾರ್ಯನಿರ್ವಹಣಾಧಿಕಾರಿಗಳು ಮುಂದೆ ಈ ರೀತಿ ಸನ್ನಿವೇಶ ನಿರ್ಮಾಣವಾಗದೇಂತೆ ನೋಡಿಕೊಳ್ಳುತ್ತೆವೆ ಎಂದು ಭರವಸೆ ನೀಡಿದರು.ನಂತರ ಇಲಾಖಾವಾರು … [Read more...] about ಹೊನ್ನಾವರ ತಾಲೂಕಿನ ಆಧಾರ ಅವವ್ಯವಸ್ಥೆ ಹಾಗೂ ಪಟ್ಟಣದ ರಸ್ತೆಯ ಬಗ್ಗೆ ಸದಸ್ಯರಿಂದ ಅಧಿಕಾರಿಗಳ ತರಾಟೆಗೆ ಜಿಲ್ಲಾಧಿಕಾರಿಗಳ ಮೊರೆ ಹೋಗಿ ಸಮಸ್ಯೆ ಪರಿಹರಿಸಿಕೊಳ್ಳುವುದಾಗಿ ಅಂತಿಮ ನಿರ್ಣಯ.