ಹಳಿಯಾಳ : ಜೆಡಿಎಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೇ ಸರ್ಕಾರದ ಆಡಳಿತ, ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ನಡೆಸಿ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯರ್ಥ ಪಡಿಸಿ ಪರಿಹಾರ ಒದಗಿಸುವ ಮೂಲಕ ನಾಡಿನ ಜನರ ಸಂಕಷ್ಟಗಳನ್ನು ಪರಿಹರಿಸಿ ಪ್ರತಿಯೊಬ್ಬ ಪ್ರಜೆಯ ಶ್ರೇಯೋಭೀವೃದ್ದಿಗೆ ಶ್ರಮಿಸಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಳಿಯಾಳ ಪಟ್ಟಣದ ಯಲ್ಲಾಪೂರ ನಾಕಾ ಬಳಿಯ … [Read more...] about ಜನರ ಸಂಕಷ್ಟಗಳನ್ನು ಪರಿಹರಿಸಿ ಪ್ರತಿಯೊಬ್ಬ ಪ್ರಜೆಯ ಶ್ರೇಯೋಭೀವೃದ್ದಿಗೆ ಶ್ರಮಿಸಲಾಗುವುದು;ಎಚ್.ಡಿ.ಕುಮಾರಸ್ವಾಮಿ
ಪಟ್ಟಣದ
ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ;ಉದ್ವಿಗ್ನ ಪರಿಸ್ಥಿತಿ
ಹೊನ್ನಾವರ: ಪಟ್ಟಣದ ಶರಾವತಿ ಸರ್ಕಲ್ ಬಳಿ ಅನ್ಯಕೋಮಿನವರ ಬೈಕ್ ಮತ್ತು ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿತ್ತು. ನಂತರ ಮಾತಿನ ಚಕಮಕಿ ನಡೆದು ನಂತರ ಟೇಂಪೋ-ಆಟೋರಿಕ್ಷಾ ಸ್ಟ್ಯಾಂಡ್ ಬಳಿ ಬುಧವಾರ ತಡರಾತ್ರಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳವು ಒಮ್ಮಲೆ ಕಲ್ಲು, ಬಾಟಲಿ ತೂರಾಟ ನಡೆದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಎರಡು ಕೋಮಿನವರ ನಡುವೆ ತಡರಾತ್ರಿ ಘರ್ಷಣೆ ಉಂಟಾಯಿತು. ತಡರಾತ್ರಿ ಎರಡು ಕೋಮಿನ 43 ಜನರನ್ನು ಬಂಧಿಸಲಾಗಿದೆ. ಈ ಘಟನೆಯ ಹಿನ್ನಲೆ ಪಟ್ಟಣದ … [Read more...] about ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ;ಉದ್ವಿಗ್ನ ಪರಿಸ್ಥಿತಿ
ಟ್ಯಾಂಕರ್ ಪಲ್ಟಿ; 5 ಗಂಟೆಗಳ ಕಾಲ ವಾಹನ ಸಂಚಾರ ಬಂದ್
ಹೊನ್ನಾವರ :ಪಟ್ಟಣದ ಬೆಂಗಳೂರು ಸರ್ಕಲ್ ಬಳಿ ಇಂದು ಬೆಳಿಗ್ಗೆ ಅನಿಲ ತುಂಬಿದ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆಯಾಗುತ್ತಿದೆ. ಈ ಭಾಗದ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿತ್ತು. ಅನಿಲ ಸೋರಿಕೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಘಟನೆ ನಡೆದ ಸ್ಥಳದ ಸುತ್ತಮುತ್ತಲಿನಲ್ಲಿರುವ ಹೋಟೆಲ್ ಮತ್ತಿತರ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಾಗುತ್ತಿತ್ತು ಎನ್ನಲಾಗಿದೆ. ಈ ಸರ್ಕಲ್ … [Read more...] about ಟ್ಯಾಂಕರ್ ಪಲ್ಟಿ; 5 ಗಂಟೆಗಳ ಕಾಲ ವಾಹನ ಸಂಚಾರ ಬಂದ್
ಅನಂತಕುಮಾರ ಹೆಗಡೆಯವರಿಗೆ ಸಚಿವ ಸ್ಥಾನ ;ಸಂಭ್ರಮ ಆಚರಣೆ
ಹೊನ್ನಾವರ ಕೆನರಾ ಸಂಸದ ಅನಂತಕುಮಾರ ಹೆಗಡೆಯವರಿಗೆ ಕೇಂದ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಿರುವುದಕ್ಕೆ ಬೆಜೆಪಿ ಹೊನ್ನಾವರ ಮಂಡಲದ ಮುಖಂಡರು, ಕಾರ್ಯಕರ್ತರು ಪಟ್ಟಣದ ಶರಾವತಿ ಸರ್ಕಲ್ದಲ್ಲಿ ರವಿವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಬಿಜೆಪಿ ತಾಲೂಕಾ ಅಧ್ಯಕ್ಷ ಸುಬ್ರಾಯ ನಾಯ್ಕ ಮಾತನಾಡಿ ಅನಂತಕುಮಾರ ಹೆಗಡೆ ಅವರು 5 ಸಲ ಸಂಸದರಾಗಿ ಆಯ್ಕೆಯಾಗಿದ್ದು ಉತ್ತಮ ಸಂಸತ್ಪಟುವಾಗಿ ಅನುಭವ ಹೊಂದಿದ್ದಾರೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಸಚಿವ ಸ್ಥಾನ … [Read more...] about ಅನಂತಕುಮಾರ ಹೆಗಡೆಯವರಿಗೆ ಸಚಿವ ಸ್ಥಾನ ;ಸಂಭ್ರಮ ಆಚರಣೆ
ಪಟ್ಟಣದ ಕೆನರಾ ಬ್ಯಾಂಕ-ದೇಶಪಾಂಡೆ ಆರ್ಸೆಟಿಯ ವಾರ್ಷಿಕ ವರದಿ ಬಿಡುಗಡೆ
ಹಳಿಯಾಳ:ಜಗತ್ತು ತಾಂತ್ರಿಕತೆಯೆಡೆಗೆ ವಾಲುತ್ತಿದ್ದು ತಂತ್ರಾಂಶ ಅಭಿವೃದ್ದಿಯಿಂದ ಜಗತ್ತಿನ ವಿದ್ಯಮಾನಗಳು ಅಂಗೈಯಲ್ಲಿ ದೊರೆಯುತ್ತಿರುವುದರಿಂದ ಬದಲಾವಣೆಗಳನ್ನು ಪ್ರತಿಯೊಬ್ಬರು ಸ್ವೀಕರಿಸಬೇಕು ಹಾಗೂ ಪ್ರಾಥಮಿಕ ಹಂತದಿಂದಲೇ ತಾಂತ್ರಿಕ ಶಿಕ್ಷಣ ನೀಡುವಲ್ಲಿ ಸರ್ಕಾರಗಳು ಮಹತ್ವದ ದಾಪುಗಾಲು ಇಡಬೇಕಾಗಿದೆ ಎಂದು ಮಣಿಪಾಲ ಗ್ಲೋಬಲ್ ಎಜುಕೇಶನ್ ಸರ್ವಿಸಸ್ನ ಆಧ್ಯಕ್ಷ ಟಿ.ವಿ.ಮೋಹನದಾಸ ಪೈ ಅಭಿಪ್ರಾಯಪಟ್ಟರು. ಅವರು ಗುರುವಾರ ಹಳಿಯಾಳ ಪಟ್ಟಣದ ಕೆನರಾ ಬ್ಯಾಂಕ-ದೇಶಪಾಂಡೆ … [Read more...] about ಪಟ್ಟಣದ ಕೆನರಾ ಬ್ಯಾಂಕ-ದೇಶಪಾಂಡೆ ಆರ್ಸೆಟಿಯ ವಾರ್ಷಿಕ ವರದಿ ಬಿಡುಗಡೆ