À ಹೊನ್ನಾವರ ಇಲ್ಲಿಯ ಪಟ್ಟಣ ಪಂಚಾಯಿತಿಯ ಅಧ್ಯಕ್ಷೆ ಜೈನಾಬಿ ಸಾಬ್ ವಿರುದ್ದ ಅವಿಶ್ವಾಸ ಗೊತ್ತುವಳಿ ಮಂಡಿಸಲು ಪ.ಪಂ.ನ 14 ಸದಸ್ಯರು ಮುಖ್ಯಾಕಾರಿಯವರಿಗೆ À ಮನವಿ ಸಲ್ಲಿಸಿದ್ದು ತೀವ್ರ ಕುತೂಹಲ ಕೆರಳಿಸಿದೆ. ಸದಸ್ಯರುಗಳಾದ ಕಾಂಗ್ರೆಸ್ ಪಕ್ಷದ ರವೀಂದ್ರ ಶಿವಪ್ಪ ನಾಯ್ಕ, ತುಳಸೀದಾಸ ಪುಲಕರ, ರಾಜಶ್ರೀ ಬಾಲಚಂದ್ರ ನಾಯ್ಕ, ಜೊಸ್ಪೀನ್ ಡಯಾಸ್, ಮಹಾಲಕ್ಷ್ಮೀ ಹರಿಜನ, ಜಮೀಲಾಬಿ ಅಬ್ದುಲ್ಮುನಾಪ್ ಶೇಖ್, ಬಿಜೆಪಿಯ ಸುರೇಶ ವಿಶ್ವನಾಥ ಶೇಟ್, ಬಾಲಕೃಷ್ಣ ಬಾಳೇರಿ, ನಾಗೇಶ … [Read more...] about ಪಟ್ಟಣ ಪಂಚಾಯಿತಿಯ ಅಧ್ಯಕ್ಷೆ ಜೈನಾಬಿ ಸಾಬ್ ವಿರುದ್ದ ಅವಿಶ್ವಾಸ ಗೊತ್ತುವಳಿ ಮಂಡಿಸಲು ಪ.ಪಂ.ನ 14 ಸದಸ್ಯರು ಮುಖ್ಯಾಕಾರಿಯವರಿಗೆ ಮನವಿ
ಪಟ್ಟಣ ಪಂಚಾಯಿತಿ
ಹೊನ್ನಾವರ ಪ.ಪಂ.ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಪ.ಪಂ. ಕಚೇರಿ ಎದುರು ಸದಸ್ಯರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು
ಹೊನ್ನಾವರ: ಇಲ್ಲಿಯ ಪಟ್ಟಣ ಪಂಚಾಯಿತಿಯಲ್ಲಿ ಅತಿ ಅಗತ್ಯವಾಗಿರುವ ಕಿರಿಯ ಆರೋಗ್ಯ ನಿರೀಕ್ಷರ ಹುದ್ದೆ ಹಾಗೂ ಇತರ ಸಿಬ್ಬಂದಿಗಳ ಹುದ್ದೆ ಕಳೆದ ಒಂದುವರೆ ವರ್ಷದಿಂದ ಖಾಲಿ ಇದ್ದರೂ ಭರ್ತಿ ಮಾಡದಿರುವುದನ್ನು ವಿರೋಧಿಸಿ ಪ.ಪಂ. ಸದಸ್ಯರು ಪ.ಪಂ. ಎದುರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಒಂದು ಒಪ್ಪತ್ತು ಧರಣಿ ನಡೆಸಿ ನಂತರ ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಯವರಿಗೆ ಹಾಗೂ ಸರಕಾರಕ್ಕೆ ಮನವಿ ಸಲ್ಲಿಸಿದರು. ಮನವಿ: ಹೊನ್ನಾವರ ಪ.ಪಂ. ಜನಸಂಖ್ಯೆ 2011 ಜನಗಣತಿ ಪ್ರಕಾರ … [Read more...] about ಹೊನ್ನಾವರ ಪ.ಪಂ.ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಪ.ಪಂ. ಕಚೇರಿ ಎದುರು ಸದಸ್ಯರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು