ಹೊನ್ನಾವರ:ಹೊನ್ನಾವರ ಸಿಟಿ ಕ್ಲಬ್ ಆಶ್ರಯದಲ್ಲಿ `ಮುದ್ದು ಕೃಷ್ಣ ಮುದ್ದು ರಾಧಾ' ಮಕ್ಕಳ ಚದ್ಮವೇಷ ಸ್ಪರ್ಧೆ ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ ಸಭಾಭವನದಲ್ಲಿ ನಡೆಯಿತು. ಜ್ಯೂನಿಯರ್ ವಿಭಾಗದಲ್ಲಿ 64 ಮತ್ತು ಸಿನಿಯರ್ ವಿಭಾಗದಲ್ಲಿ 40 ಮಕ್ಕಳು ಸೇರಿದಂತೆ ಒಟ್ಟು ನಾಲ್ಕು ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಹಿಂದೂ, ಕ್ರಿಶ್ಚಿಯನ್ ಹಾಗೂ ಮುಸ್ಲೀಂ ಧರ್ಮಗಳ 104 ಮಕ್ಕಳು ಪಾಲ್ಗೊಂಡು ವಿಶೇಷ ಗಮನ ಸೆಳೆದರು. ಜ್ಯೂನಿಯರ್ ಮುದ್ದು ಕೃಷ್ಣ ವಿಭಾಗದಲ್ಲಿ ಪ್ರಥಮ … [Read more...] about ಮುದ್ದು ಕೃಷ್ಣ ಮುದ್ದು ರಾಧಾ
ಪಟ್ಟಣ
ಗುದ್ದಲಿ ಪೂಜೆ ನೆರವೇರಿಸಿದ ಕರಾವಳಿ ಪ್ರಾಧಿಕಾರದ ಅಧ್ಯಕ್ಷೆ ಶಾರದಾ ಶೆಟ್ಟಿ
ಹೊನ್ನಾವರ:ಪಟ್ಟಣದ ಪ್ರಭಾತನಗರದ ಸೇಂಟ್ ಇಗ್ನೇಶಿಯಸ್ ಆಸ್ಪತ್ರೆಯ ಹತ್ತಿರ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಶಾಸಕರ ಅನುದಾನದಡಿಯಲ್ಲಿ ಕಾಲು ಸಂಕ ನಿರ್ಮಾಣ ಕಾಮಗಾರಿಗೆ ಪ್ರಾಧಿಕಾರದ ಅಧ್ಯಕ್ಷೆ ಶಾರದಾ ಶೆಟ್ಟಿ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಶೀಥಿಲಾವಸ್ಥೆಯಲ್ಲಿದ್ದ ಕಾಲುಸಂಕ ಕುಸಿಯುವ ಭೀತಿಯಲ್ಲಿತ್ತು ಇದನ್ನು ಸ್ಥಳಿಯರು ನನ್ನ ಗಮನಕ್ಕೆ ತಂದಿದ್ದರು. ಈ ಹಿಂದೆ ಸ್ಥಳಕ್ಕೆ ಭೇಟಿ ನೀಡಿ ಕಾಲುಸಂಕವನ್ನು ಪರಿಶೀಲಿಸಿದ್ದೆ. … [Read more...] about ಗುದ್ದಲಿ ಪೂಜೆ ನೆರವೇರಿಸಿದ ಕರಾವಳಿ ಪ್ರಾಧಿಕಾರದ ಅಧ್ಯಕ್ಷೆ ಶಾರದಾ ಶೆಟ್ಟಿ
ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು
ಹಳಿಯಾಳ;ನದಿಗೆ ಈಜಲು ತೆರಳಿದ ವಿದ್ಯಾರ್ಥಿಯೊರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಳಿಯಾಳ ಪಟ್ಟಣದಿಂದ 3 ಕೀಮಿ ಅಂತರದಲ್ಲಿರುವ ಕಳಸಾಪೂರ ಗ್ರಾಮದ ನದಿಯಲ್ಲಿ ಸಂಭವಿಸಿದೆ. ಪಟ್ಟಣದ ಗಾಂಧಿಕೇರಿ ನಿವಾಸಿ ಗೌತಮ ಪರಶುರಾಮ್ ಕುರಿಯಾರ್ (20) ನೀರಿನ ಸೆಳೆತಕ್ಕೆ ಪ್ರಾಣಬಿಟ್ಟ ವಿದ್ಯಾರ್ಥಿಯಾಗಿದ್ದು ಇತ ಶನಿವಾರ ತನ್ನ ಇಬ್ಬರು ಸ್ನೇಹಿತರೊಂದಿಗೆ ಹಳ್ಳಕ್ಕೆ ಹೊಗಿದ್ದು ಸುಮಾರು ಗಂಟೆಗಳ ಕಾಲ ಈಜಿ ಕೊನೆಗೆ ದಡಕ್ಕೆ ಬರುವಾಗ ಗೌತಮ ನೀರಿನಲ್ಲಿ ಕಣ್ಮರೆಯಾಗಿದ್ದಾನೆ. … [Read more...] about ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು
ಅಸ್ವತ್ಛತೆಯ ಆಗರ ಬಸ್ ನಿಲ್ದಾಣ
ಹೊನ್ನಾವರ :ಪಟ್ಟಣದ ಕೆ.ಎಸ್,ಆರ್,ಟಿ,ಸಿ, ಬಸ್*ನಿಲ್ದಾಣ ಆವರಣದಲ್ಲಿ ಬಿದ್ದ ಕಸವನ್ನು ಸ್ವಚ್ಛಗೊಳಿಸಿ ಬೇರೆಡೆ ಸ್ಥಳಾಂತರಿಸದೇ, ನಿಲ್ದಾಣದ ಆವರಣದೊಳಗೆ ರಾಶಿ ಹಾಕುತ್ತಿರುವುದರಿಂದ ಕೊಳೆತು ದುರ್ವಾಸನೆ ಬೀರುತ್ತಿದ್ದು ಮೂಗು ಮುಚ್ಚಿಕೊಂಡು ಬಸ್ಸಿನಲ್ಲಿ ಕುಳಿತಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಬಸ್ನಿಲ್ದಾಣದ ಮೇಲಿನ ಸಿಮೇಂಟಿನ ಛಾವಣಿ ತೆಗೆದು ಬಸ್ನಿಲ್ದಾಣದ ಆವರಣದಲ್ಲಿ ಎಸೆದಿದ್ದು ಮಳೆಯ ನೀರು ಹೋಗದೆ ಮಣ್ಣಿನ ರಾಶಿ ಹಾಗೂ ಕಸ-ಕಡ್ಡಿಗಳು ಅಲ್ಲೇ ಎಸೆದು … [Read more...] about ಅಸ್ವತ್ಛತೆಯ ಆಗರ ಬಸ್ ನಿಲ್ದಾಣ
ಕಾಂಗ್ರೆಸ್ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿರುವುದನ್ನು ಖಂಡಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ರವೀಂದ್ರ ನಾಯ್ಕ
ಹೊನ್ನಾವರ ಶಾಸಕಿ ಶಾರದಾ ಶೆಟ್ಟಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿರುವುದನ್ನು ಖಂಡಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ರವೀಂದ್ರ ನಾಯ್ಕ ಹೇಳಿದರು. ಪಟ್ಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕರ ಪರವಾಗಿ ಸುದ್ದಿಗೋಷ್ಠಿ ಮಾಡಿದವರೆಲ್ಲ ಹಳದಿಪುರ ಜಿ.ಪಂ. ಕ್ಷೇತ್ರದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ದ ಪಕ್ಷೇತರ ಅಭ್ಯರ್ಥಿ ಪರ ಕೆಲಸ … [Read more...] about ಕಾಂಗ್ರೆಸ್ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿರುವುದನ್ನು ಖಂಡಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ರವೀಂದ್ರ ನಾಯ್ಕ