ಹೋನ್ನಾವರ:ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಡ್ರೈನೇಜ್ ಪೈಪ್ ಅಳವಡಿಸುವ ಕೆಲಸದಲ್ಲಿ ರಸ್ತೆಯ ಮಧ್ಯ ಭಾಗದಲ್ಲಿ ಆಳದ ಗುಂಡಿಗಳನ್ನು ತೆಗೆದು ಮಣ್ಣಿನಿಂದ ಮುಚ್ಚಲಾಗಿದೆ. ಮಳೆಗಾಲ ಹತ್ತಿರವಾದರೂ ರಸ್ತೆಯನ್ನು ರಿಪೇರಿ ಮಾಡದೇ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ ಮಾಡಿದ್ದಾರೆ.ಮಳೆಗಾಲದಲ್ಲಿ ಮಳೆಯ ನೀರು ರಸ್ತೆಯ ಪಕ್ಕದಲ್ಲಿ ಹರಿಯುವುದು ಬಿಟ್ಟು ರಸ್ತೆಯ ಮಧ್ಯ ಭಾಗದಲ್ಲಿ ಹರಿದು ಆಳದ ಹೋಂಡ ಬೀಳುವುದು ಖಾತ್ರಿಯಾಗಿದೆ. ಇದರಿಂದ ಸಾರ್ವಜನಿಕರಿಗೆ ಮುಂದಿನ … [Read more...] about ಪಟ್ಟಣ ಪಂಚಾಯತ ರಸ್ತೆಗಳನ್ನು ದುರಸ್ತಿಗೋಳಿಸಲು ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲ್ಕೇರಿ ಆಗ್ರಹ
ಪಟ್ಟಣ
ಹೊನ್ನಾವರ ಪಟ್ಟಣದ ಬಾಂದೇಗದ್ದೆಯಲ್ಲಿ ಗುಣಮಟ್ಟವಿಲ್ಲದ ಒಳಚರಂಡಿ ಯೋಜನೆ ಕಾಮಗಾರಿ
ಹೊನ್ನಾವರ:ಪಟ್ಟಣದ ವ್ಯಾಪ್ತಿಯಲ್ಲಿ 29 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಒಳಚರಂಡಿ ಯೋಜನೆ ಕಾಮಗಾರಿ ಗುಣಮಟ್ಟದ್ದಾಗದೇ ಕಳಪೆ ಕಾಮಗಾರಿ ನಡೆಯುತ್ತಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಯೋಜನೆಯ ಕಾಮಗಾರಿ ಆರಂಭದಲ್ಲಿ ಕಾಮಗಾರಿ ಗುಣಮಟ್ಟದ್ದಿಲ್ಲ ಎಂದು ಪಟ್ಟನ ಪಂಚಾಯತಿ ಅಧ್ಯಕ್ಷ, ಸದಸ್ಯರು ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ ಮಾಡಿದ್ದರು. ಅಲ್ಲದೇ ಕಳಪೆ ಕಾಮಗಾರಿಯನ್ನು ಸ್ಥಗಿತಗೊಳಿಸಲು ವಿವಿಧ ಸಂಘಸಂಸ್ಥೆಗಳು ಬೆಂಬಲ ಸೂಚಿಸಿದ್ದರು. ಕೆಲವು … [Read more...] about ಹೊನ್ನಾವರ ಪಟ್ಟಣದ ಬಾಂದೇಗದ್ದೆಯಲ್ಲಿ ಗುಣಮಟ್ಟವಿಲ್ಲದ ಒಳಚರಂಡಿ ಯೋಜನೆ ಕಾಮಗಾರಿ
ಅರಣ್ಯದೊಳಗೊಂದು ಕಾರ್ಟೂನ್ ಲೋಕ !
ದಾಂಡೇಲಿ: ದಾಂಡೇಲಿ ಪಟ್ಟಣದ ಬಸ್ ನಿಲ್ದಾಣದ ಹಿಂದೆ ಸುಮಾರು 25 ಎಕರೆ ಅರಣ್ಯ ಪ್ರದೇಶದಲ್ಲಿ ಹರಡಿರುವ ಈ ಕಾರ್ಟೂನ್ ಪಾರ್ಕ್ , ನೋಡುಗರಿಗೆ – ಅದರಲ್ಲೂ ಕಾರ್ಟೂನ್ ಅಭಿಮಾನಿಗಳಾದ ಮಕ್ಕಳಿಗೆ – ಕಚಗುಳಿ ಇಡುತ್ತದೆ. ಟಿ. ವಿಯಲ್ಲಿ ನೋಡಿದ್ದ ತಮ್ಮ ನೆಚ್ಚಿನ ಪಾತ್ರಗಳ ಜತೆಯಲ್ಲಿ ಮುಕ್ತವಾಗಿ ಆಟವಾಡುವ ಅವಕಾಶದಿಂದ ಪುಟಾಣಿಗಳೆಲ್ಲ ಸಂಭ್ರಮದಲ್ಲಿ ತೇಲುತ್ತವೆ. ಮರದ ಮರೆಯಿಂದ ಹೊರಬಂದ ಚಾರ್ಲಿ ಚಾಪ್ಲಿನ್ ತಮಾಷೆ ಪ್ರಸಂಗವೊಂದನ್ನು ತೋರಿಸಲು ಮಕ್ಕಳನ್ನು ಆಹ್ವಾನಿಸುವಂತೆ … [Read more...] about ಅರಣ್ಯದೊಳಗೊಂದು ಕಾರ್ಟೂನ್ ಲೋಕ !
ಬ್ಯಾಂಕ್ ಆಫ್ ಬರೋಡಾ ಹೊನ್ನಾವರ ಶಾಖೆಯವರಿಂದ ಝರಾಕ್ಸ್ ಮಷೀನ್ನ್ನು ಕೊಡುಗೆ
ಹೊನ್ನಾವರ:ಇಲ್ಲಿಯ ಬ್ಯಾಂಕ್ ಆಫ್ ಬರೋಡಾ ಹೊನ್ನಾವರ ಶಾಖೆಯವರಿಂದ ಪಟ್ಟಣ ಪಂಚಾಯತ ಕಾರ್ಯಾಲಯಕ್ಕೆ ಅತೀ ಅವಶ್ಯವಾಗಿ ಬೇಕಾಗಿರುವ ಝರಾಕ್ಸ್ ಮಷೀನ್ನ್ನು ಕೊಡುಗೆಯಾಗಿ ನೀಡಿದ್ದು Pಚೇರಿಯ ಉಪಯೋಗಕ್ಕೆ ಚಾಲನೆ ನೀಡಲಾಯಿತು. ಪ.ಪಂ ಮುಖ್ಯಾಧಿಕಾರಿ ಅರುಣ ನಾಯ್ಕ ಮಾತನಾಡಿ, ಬ್ಯಾಂಕ್ ಆಪ್ ಬರೋಡಾ ಹೊನ್ನಾವರದಲ್ಲಿ ಹೊಸದಾಗಿ ಶಾಖೆಯನ್ನು ಪ್ರಾರಂಬಿಸುವಾಗ ಪಟ್ಟಣ ಪಂಚಾಯತಿಗೆ ಸಹಕಾರ ನೀಡುವುದಾಗಿ ಹೇಳಿದರು. ಪ.ಪಂ ಸದಸ್ಯ ಬಾಲಕೃಷ್ಣ ಬಾಳೇರಿ ಮಾತನಾಡಿ ಸಹಕಾರದಲ್ಲಿ ಬ್ಯಾಂಕ್ … [Read more...] about ಬ್ಯಾಂಕ್ ಆಫ್ ಬರೋಡಾ ಹೊನ್ನಾವರ ಶಾಖೆಯವರಿಂದ ಝರಾಕ್ಸ್ ಮಷೀನ್ನ್ನು ಕೊಡುಗೆ
ದಲಿತ ಸಂಘಟನೆಯ ಒಕ್ಕೂಟದಿಂದ ಅಂಬೇಡ್ಕರ ಭವನ ನಿರ್ಮಾಣಕ್ಕೆ ನಿವೇಶನ ನೀಡುವಂತೆ ಆಗ್ರಹಿಸಿ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನಾ ರ್ಯಾಲಿ
ಹಳಿಯಾಳ ;ಸಚಿವ ಆರ್.ವಿ. ದೇಶಪಾಂಡೆ, ವಿಪ ಸದಸ್ಯ ಎಸ್.ಎಲ್.ಘೋಟ್ನೆಕರ ಅವರು ಮುಂದಿನ ದಿನಗಳಲ್ಲಿ ದಲಿತರ ಬಹುದಿನಗಳ ಬೇಡಿಕೆಯಾದ ದಲಿತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಇಂದಿರಾನಗರದ ಮುಂದಿನ ಪುರಸಭೆಗೆ ಸೇರಿದ ಖಾಲಿ ನಿವೇಶನದಲ್ಲಿ ಅಂಬೇಡ್ಕರ ಭವನ ನಿರ್ಮಿಸಲು ಮುಂದಾಗಬೇಕು ಇದನ್ನು ಬಿಟ್ಟು ವಿಳಂಭ ಧೋರಣೆಯನ್ನು ಅನುಸರಿಸಿ ದಲಿತರ ತಾಳ್ಮೆಯನ್ನು ಪರೀಕ್ಷಿಸಲು ಮುಂದಾದಲ್ಲಿ ಸಚಿವ ದೇಶಪಾಂಡೆ ಮತ್ತು ಎಮ್.ಎಲ್.ಸಿ ಮನೆಗಳ ಮುಂದೆ ಊಗ್ರಸ್ವರೂಪದ ಹೋರಾಟ … [Read more...] about ದಲಿತ ಸಂಘಟನೆಯ ಒಕ್ಕೂಟದಿಂದ ಅಂಬೇಡ್ಕರ ಭವನ ನಿರ್ಮಾಣಕ್ಕೆ ನಿವೇಶನ ನೀಡುವಂತೆ ಆಗ್ರಹಿಸಿ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನಾ ರ್ಯಾಲಿ