ಹಳಿಯಾಳ:-ಪಠ್ಯ ಪುಸ್ತಕದೊಂದಿಗೆ ಸಾಮಾನ್ಯ ಜ್ಞಾನವನ್ನು ಗಳಿಸಿರಿ ಅಲ್ಲದೇ ಪ್ರಸ್ತುತ ಯಾಂತ್ರಿಕ ಯುಗದಲ್ಲಿ ವಿದ್ಯೆ ಸಂಪಾದನೆ ಮಾಡದಿದ್ದರೇ ಸಮಾಜದಲ್ಲಿ ಗೌರವ ಸಿಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟರು. ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆ, ಲೋಕೊಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಹಯೋಗದೊಂದಿಗೆ 2 ಕೋಟಿ ರೂ. ವೆಚ್ಚದಲ್ಲಿ ಹಳಿಯಾಳದ ಧಾರವಾಡ ರಸ್ತೆಯಲ್ಲಿಯ(ಗಿರಿ ಪ್ಲಾಟ) ನಿರ್ಮಿಸಲಾದ ಮೆಟ್ರಿಕ್ ಪೂರ್ವ … [Read more...] about ವಿದ್ಯೆ ಸಂಪಾದನೆ ಮಾಡದಿದ್ದರೇ ಸಮಾಜದಲ್ಲಿ ಗೌರವ ಸಿಗುವುದಿಲ್ಲ;ಆರ್.ವಿ.ದೇಶಪಾಂಡೆ
ಪಠ್ಯ ಪುಸ್ತಕ
ಸೆಂಟ್ ಮೈಕಲ್ ಶಾಲೆಯಲ್ಲಿ ಪ್ರಾರಂಭೋತ್ಸವ
ದಾಂಡೇಲಿ:ನಗರದ ಬೆಥನಿ ಶಿಕ್ಷಣ ಸಂಸ್ಥೆಯ ಸೆಂಟ್ ಮೈಕಲ್ ಕಾನ್ವೆಂಟ್ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಸೋಮವಾರ ನಡೆಯಿತು. ಶಾಲೆಯ ಪ್ರವೇಶ ದ್ವಾರವನ್ನು ಮಾವಿನ ತಳಿರಿನಿಂದ ಶೃಂಗರಿಸಲಾಗಿತ್ತು. ಶಾಲಾ ಮೈದಾನದಲ್ಲಿ ವಿದ್ಯಾರ್ಥಿಗಳು ಸಮಾವೇಶಗೊಂಡ ನಂತರ ಮುಖ್ಯಾದ್ಯಾಪಕಿ ಸಿಸ್ಟರ್ ಸುಹಾಸಿನಿಯವರು ಶಾಲಾಭಿವೃದ್ದಿ ಸಮಿತಿಯ ಪದಾಧಿಕಾರಿಗಳು ಹಾಗೂ ಶಿಕ್ಷಕ ವೃಂದದ ಜೊತೆ ಸೇರಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ನಂತರ … [Read more...] about ಸೆಂಟ್ ಮೈಕಲ್ ಶಾಲೆಯಲ್ಲಿ ಪ್ರಾರಂಭೋತ್ಸವ