ಸಮುದಾಯ ಅಭಿವೃದ್ಧಿ ಯೋಜನೆ ಆರ್.ಎನ್.ಎಸ್ ಪಾಲಿಟೆಕ್ನಿಕ್ ಮುರ್ಡೇಶ್ವರ ಇವರ ವತಿಯಿಂದ ಭಟ್ಕಳ ಹನುಮಾನ ನಗರದಲ್ಲಿ ನಡೆದ ಉಚಿತ 6 ತಿಂಗಳ ಗಾರ್ಮೇಂಟ್ಸ್ ಮೆಕಿಂಗ್ ತರಬೇತಿ ಪಡೆದ 23 ಅಭ್ಯರ್ಥಿಗಳಿಗೆ ಉಪಪ್ರಾಚಾರ್ಯರು ಹಾಗೂ ಸಂಯೋಜನಾಧಿಕಾರಿಯರಾದ ಕೆ.ಮರಿಸ್ವಾಮಿ ಯವರು ಮತ್ತು ಮುಖ್ಯ ಅತಿಥಿಗಳಾಫಿû ಆಗಮಿಸಿದ ಉದ್ಯಮಿ ಗೊವಿಂದ ನಾಯ್ಕರವರು ಯಶಸ್ವಿಯಾಗಿ ಮುಗಿಸುದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿ ಶುಭಕೋರಿದರು . ಈ ಸಂದರ್ಭದಲ್ಲಿ ತರಬೇತಿ ಶಿಕ್ಷಕಿ ಯಮುನಾ … [Read more...] about ಹನುಮಾನ ನಗರದಲ್ಲಿ ನಡೆದ 6 ತಿಂಗಳ ಗಾರ್ಮೇಂಟ್ಸ್ ಮೆಕಿಂಗ್ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ