https://youtu.be/wHZ14HBYaosಹಳಿಯಾಳ: ಅಪ್ರತಿಮ ರಾಷ್ಟ್ರಭಕ್ತ, ಜಗತ್ತಿಗೆ ಇಂದಿಗೂ ಅಜರಾಮರ ನಾಯಕನಾಗಿ ಉಳಿದಿರುವ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗಳನ್ನು ಗಲ್ಲಿ-ಗಲ್ಲಿಗಳಲ್ಲಿ ಸ್ಥಾಪನೆ ಮಾಡುತ್ತೇವೆ, ತಾಕತ್ತಿದ್ದರೇ ತಡೆದು ನೋಡಿ ಎಂದು ಸನಾತನ ಹಿಂದೂ ಧರ್ಮ ಪ್ರಚಾರಕಿ ಚೈತ್ರಾ ಕುಂದಾಪುರ ಸವಾಲ್ ಹಾಕಿದರು. ಶೀವಪ್ರತಿಷ್ಠಾನ ಹಾಗೂ ವಿವಿಧ ಹಿಂದೂ ಸಂಘಟನೆಗಳಿಂದ ಹಳಿಯಾಳ ಪಟ್ಟಣದಲ್ಲಿ ನವರಾತ್ರಿಯ 9ದಿನಗಳ ಕಾಲ ನಡೆದ ದುರ್ಗಾದೌಡ ಧಾರ್ಮಿಕ ನಡಿಗೆ … [Read more...] about ವಿಶ್ವಕ್ಕೆ ಅಜರಾಮರ ನಾಯಕನಾಗಿರುವ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗಳನ್ನು ಗಲ್ಲಿಗಲ್ಲಿಗಳಲ್ಲಿ ಪ್ರತಿಷ್ಠಾಪಿಸುತ್ತೇವೆ ತಾಕತ್ತಿದ್ದರೇ ತಡೆಯಿರಿ – ಚೈತ್ರಾ ಕುಂದಾಪುರ,9 ದಿನಗಳ ಕಾಲ ನಡೆದ ದುರ್ಗಾದೌಡ ಸಮಾರೋಪ