ಹಳಿಯಾಳ: ಯಾವುದೇ ಕ್ಷೇತ್ರದಲ್ಲಾಗಲಿ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಆಗಬೇಕಿದೆ. ಆ ನಿಟ್ಟಿನಲ್ಲಿ ಹಳಿಯಾಳದಲ್ಲಿ ಅಂತರರಾಜ್ಯ ಕಳ್ಳರನ್ನು ಹಿಡಿದ ಪೋಲಿಸ್ ಸಿಬ್ಬಂದಿ ಹಾಗೂ ಸಾರ್ವಜನೀಕರನ್ನು ಗುರುತಿಸಿ ಸನ್ಮಾನಿಸುವ ಉತ್ತಮ ಕಾರ್ಯದ ಮೂಲಕ ಇತರರಿಗೂ ಪ್ರೇರಣೆ ನೀಡುವ ಮಹತ್ವದ ಕೆಲಸ ಸ್ಥಳೀಯ ಸಂಘ-ಸಂಸ್ಥೆಗಳು ಮಾಡಿದ್ದು ಶ್ಲಾಘನೀಯ ಕಾರ್ಯವಾಗಿದೆ ಎಂದು ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದಲ್ಲಿನ ತಹಶೀಲ್ದಾರ ಕಛೇರಿಯ … [Read more...] about ಹಳಿಯಾಳದಲ್ಲಿ ದರೊಡೆಕೊರರನ್ನು ಬಂಧಿಸುವಲ್ಲಿ ಸಾಹಸ ತೊರಿದವರಿಗೆ ಸನ್ಮಾನ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಆಗಬೇಕಿದೆ –ತಹಶೀಲ್ದಾರ್ ವಿದ್ಯಾಧರ
ಪತಂಜಲಿ
ಪತಂಜಲಿ ಆಸ್ಪತೆಯಲ್ಲಿ ನಡೆದ ರಕ್ತದಾನ ಶಿಬಿರ
ಕಾರವಾರ:ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಸೀಬರ್ಡ್ ನೌಕಾನೆಲೆಯ ಐಎನ್ಎಸ್ ಪತಂಜಲಿ ಆಸ್ಪತ್ರೆಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಒಟ್ಟು 120 ಯುನಿಟ್ ರಕ್ತ ಸಂಗ್ರಹಿಸಲಾಯಿತು. ನೌಕಾಸೇನೆ ಕರ್ನಾಟಕ ವ್ಯಾಪ್ತಿಯ ಕಮಾಂಡಿಂಗ್ ಆಫೀಸರ್, ರೀಯರ್ ಅಡ್ಮಿರಲ್ ಕೆ. ಜೆ. ಕುಮಾರ ಶಿಬಿರ ಉದ್ಘಾಟಿಸಿದರು. ನೌಕಾ ಸೈನಿಕರು, ಅಧಿಕಾರಿಗಳು ಹಾಗೂ ಕುಟುಂಬ ವರ್ಗದವರು ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿದರು. ಪತಂಜಲಿ ಆಸ್ಪತ್ರೆಯ ಕಮಾಂಡಿಂಗ್ ಆಫೀಸರ್ … [Read more...] about ಪತಂಜಲಿ ಆಸ್ಪತೆಯಲ್ಲಿ ನಡೆದ ರಕ್ತದಾನ ಶಿಬಿರ
ಖಾಸಗಿ ಬಸ್ ಡಿಕ್ಕಿ,ಬೈಕ್ ಸವಾರ ಸ್ಥಳದಲ್ಲಿ ಸಾವು
ಕಾರವಾರ:ಬೈಕ್ ಸವಾರರೊಬ್ಬರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಅರಗಾದಲ್ಲಿ ನಡೆದಿದೆ. ಇಲ್ಲಿನ ಪತಂಜಲಿ ಆಸ್ಪತ್ರೆಗೆ ತೆರಳುತ್ತಿದ್ದ ಕದಂಬ ನೌಕಾನೆಲೆ ಉದ್ಯೋಗಿ ನರೇಶ ಕುಮಾರ್ ಸಿಂಗ್ (23)ಗೆ ಅಂಕೋಲಾ ಮಾರ್ಗದಿಂದ ಬಂದ ಸೀಬರ್ಡ ಬಸ್ ಹಿಂದಿನಿಂದ ಗುದ್ದಿದೆ. ಬಸ್ ಗುದ್ದಿದ ರಭಸಕ್ಕೆ ಬೈಕ್ ಸವಾರ ನುಚ್ಚುನೂರಾಗಿದ್ದು, ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡಿರುವ ಗ್ರಾಮೀಣ ಠಾಣಾ … [Read more...] about ಖಾಸಗಿ ಬಸ್ ಡಿಕ್ಕಿ,ಬೈಕ್ ಸವಾರ ಸ್ಥಳದಲ್ಲಿ ಸಾವು