ಹೊನ್ನಾವರ ಅ. 04 : ಹೊನ್ನಾವರ ಮಂಕಿ ಮೂಲದ ಸದ್ಯ ಬಾಗಲಕೋಟದಲ್ಲಿ ಕೆವಿಜಿ ಬ್ಯಾಂಕ್ ರೀಜನಲ್ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ದೇವಿದಾಸ ಚಿಕ್ಕರಮನೆ ಮತ್ತು ಅವರ ಪತ್ನಿ ಸ್ವಾತಿ ಚಿಕ್ಕರಮನೆ ಇವರ ಮೇಲೆ ನಿನ್ನೆ ರಾತ್ರಿ ಪ್ರಾಣಾಂತಿಕ ಹಲ್ಲೆ ಮಾಡಲಾಗಿದೆ.ಇಂದು ಬೆಳಿಗ್ಗೆ ಮಾಮೂಲಿನಂತೆ ಅವರ ಭಾವ ಡಾ. ರಾಜೇಶ ಕಿಣಿ ದಂಪತಿಗಳು ಫೋನ್ ಮಾಡಿದಾಗ ಆ ಕಡೆಯಿಂದ ಪ್ರತಿಕ್ರಿಯೆ ಬರದ ಕಾರಣ ಅಕ್ಕಪಕ್ಕದವರನ್ನು ವಿಚಾರಿಸಿ ಅವರು ಸ್ಥಳಕ್ಕೆ ಹೋಗಿ ನೋಡಿದಾಗ … [Read more...] about ಬ್ಯಾಂಕ್ ಮ್ಯಾನೇಜರ್ ಮತ್ತು ಪತ್ನಿಯ ಮೇಲೆ ಹಲ್ಲೆ