ಹಳಿಯಾಳ:- ಇತ್ತೀಚೆಗೆ ನಡೆದ ಹಳಿಯಾಳ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ವಂಚನೆಯಾಗಿರುವ ಸಂಶಯವಿದ್ದು ಈವಿಎಮ್ ಮತಯಂತ್ರಗಳ ಮೂಲಕ ಮತಗಳ ಪರಿವರ್ತನೆ ಮಾಡಿರುವ ಬಗ್ಗೆ ತಮಗೆ ಬಲವಾದ ಸಂದೇಹವಿದ್ದು ಈ ಬಗ್ಗೆ ತನಿಖೆಗಾಗಿ ಹಾಗೂ ಹಳಿಯಾಳ-ಜೋಯಿಡಾ ವಿಧಾನಸಭಾ ಕ್ಷೇತ್ರದ ಮರು ಚುನಾವಣೆಗಾಗಿ ಒತ್ತಾಯಿಸಿ ನಾವು ಚುನಾವಣಾ ಆಯೋಗಕ್ಕೆ ಹಾಗೂ ನ್ಯಾಯಾಲಯಕ್ಕೆ ದೂರನ್ನು ನೀಡುವುದಾಗಿ ಠೇವಣಿ ಕಳೆದುಕೊಂಡು ಹೀನಾಯ ಸೋಲನ್ನು ಅನುಭವಿಸಿರುವ ಹಳಿಯಾಳ ಕ್ಷೇತ್ರದ ಪರಾಜಿತ ಜೆ.ಡಿ.ಎಸ್ … [Read more...] about ಠೇವಣಿ ಕಳೆದುಕೊಂಡ ಜೆಡಿಎಸ್ ಅಭ್ಯರ್ಥಿ ಕೆ.ಆರ್.ರಮೇಶ ಅವರಿಂದ ಈವಿಎಮ್ ಮತಯಂತ್ರಗಳ ಬಗ್ಗೆ ಆರೋಪ- ತನಿಖೆಗಾಗಿ ಚುನಾವಣಾ ಆಯೋಗ ಹಾಗೂ ನ್ಯಾಯಾಲಯಕ್ಕೆ ದೂರು ನೀಡುವ ಹೇಳಿಕೆ.
ಪತ್ರಿಕಾಗೋಷ್ಠಿ
ಹಗರಣಗಳ ಸರಮಾಲೆಯ ನಿರಾಧಾರ ಆರೋಪ ಹೊರಿಸಿ ತೇಜೊವದೆಗೆ ಯತ್ನಿಸಿದ್ದಾರೆ;ಪ.ಪಂ.ಅಧ್ಯಕ್ಷೆ ಜೈನಾಬಿ ಸಾಬ
ಹೊನ್ನಾವರ:ಪಟ್ಟಣ ಪಂಚಾಯತದ 10 ಸದಸ್ಯರುಗಳು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ ನನ್ನ ಮೇಲೆ ಹಗರಣಗಳ ಸರಮಾಲೆಯ ನಿರಾಧಾರ ಆರೋಪ ಹೊರಿಸಿ ನನ್ನ ತೇಜೊವದೆಗೆ ಯತ್ನಿಸಿದ್ದಾರೆ ಎಂದು ಪದಚ್ಯುತಿಗೊಂಡ ಪ.ಪಂ.ಅಧ್ಯಕ್ಷೆ ಜೈನಾಬಿ ಸಾಬ ಹೇಳಿದರು.ಪಟ್ಟಣ ಪಂಚಾಯತ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಏಕಪಕ್ಷೀಯ ನೀರ್ಣಯ ಕೈಗೊಳ್ಳುತ್ತಿದ್ದರು ಎಂದು ನನ್ನ ವಿರುದ್ಧ ಆರೋಪಿಸಿದ್ದಾರೆ. ಅವರು ಸಾಮಾನ್ಯ ಸಭೆಯಲ್ಲಿ ಕುಳಿತು ಏನು ಮಾಡುತ್ತಿದ್ದರು? … [Read more...] about ಹಗರಣಗಳ ಸರಮಾಲೆಯ ನಿರಾಧಾರ ಆರೋಪ ಹೊರಿಸಿ ತೇಜೊವದೆಗೆ ಯತ್ನಿಸಿದ್ದಾರೆ;ಪ.ಪಂ.ಅಧ್ಯಕ್ಷೆ ಜೈನಾಬಿ ಸಾಬ
ಹಿಂದೂ ವಿರೋಧಿ ನೀತಿಯನ್ನು ಪ್ರದರ್ಶಿಸುತ್ತಿರುವುದಕ್ಕೆ ಭಾರಿ ಬೆಲೆ ತೆರಬೇಕಾಗುತ್ತದೆ ;ಖಡಕ್ಕ ಎಚ್ಚರಿಕೆ
ಹಳಿಯಾಳ: ರಾಜ್ಯ ಕಾಂಗ್ರೇಸ್ ಸರ್ಕಾರ ಮುಜರಾಯಿ ಇಲಾಖೆ ಹೊರತು ಪಡಿಸಿ ತಮ್ಮ ಕಾಂಗ್ರೇಸ್ ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಗಂಜಿ ಕೇಂದ್ರಗಳನ್ನು ಪ್ರಾರಂಭಿಸಲು ಹಿಂದೂ ದೇವಾಲಯಗಳಿಗೆ ಆಡಳಿತ ಮಂಡಳಿ(ಮೊಕ್ತೇಸರ) ನೇಮಕ ಮಾಡಲು ಹೊರಟಿದೆ ಎಂದು ಗಂಭೀರ ಆರೋಪ ಮಾಡಿರುವ ಮಾಜಿ ಶಾಸಕ ಸುನೀಲ್ ಹೆಗಡೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರ ಹಿಂದೂ ವಿರೋಧಿ ನೀತಿಯನ್ನು ಪ್ರದರ್ಶಿಸುತ್ತಿರುವುದಕ್ಕೆ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಖಡಕ್ಕ ಎಚ್ಚರಿಕೆ … [Read more...] about ಹಿಂದೂ ವಿರೋಧಿ ನೀತಿಯನ್ನು ಪ್ರದರ್ಶಿಸುತ್ತಿರುವುದಕ್ಕೆ ಭಾರಿ ಬೆಲೆ ತೆರಬೇಕಾಗುತ್ತದೆ ;ಖಡಕ್ಕ ಎಚ್ಚರಿಕೆ