ಹಳಿಯಾಳ : ತಾಲೂಕಿನ ತೇರಗಾಂವ ಹಾಗೂ ನಾಗಶೇಟ್ಟಿಕೊಪ್ಪ ಗ್ರಾಮಗಳಲ್ಲಿ ಶಿವಾಜಿ ಪುತ್ತಳಿ ನಿರ್ಮಿಸಲು ರಾಜ್ಯ ಸಚಿವ ಸಂಪೂಟದಲ್ಲಿ ಒಪ್ಪಿಗೆ ದೊರೆಯುತ್ತಿದ್ದು ಶೀಘ್ರದಲ್ಲಿ ಪುತ್ತಳಿ ನಿರ್ಮಾಣ ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ ಹೇಳಿದ ರಲ್ಲದೇ ಯಾವುದೇ ಸಮಾಜದ ಪುತ್ತಳಿ ನಿರ್ಮಾಣಕ್ಕೆ ತಮ್ಮ ಬೆಂಬಲ ಸದಾ ಇರುವುದಾಗಿ ತಿಳಿಸಿದರು. ತಮ್ಮ ಕಾರ್ಯಾಲಯದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಮರಾಠಾ ಮಿಸಲಾತಿ ನೀಡುವ ಕುರಿತು … [Read more...] about ಶಿವಾಜಿ ಪ್ರತಿಮೆ ಸ್ಥಾಪಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರೆಯುತ್ತಿದೆ – ವಿ ಪ ಸದಸ್ಯ ಎಸ್.ಎಲ್.ಘೊಟ್ನೇಕರ