ಹೊನ್ನಾವರ: ಜೆ.ಡಿ.ಎಸ್ ಪಕ್ಷದ ಹೊನ್ನಾವರ ಘಟಕದ ವತಿಯಿಂದ ಪಕ್ಷದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಹಾಗೂ ಪಕ್ಷ ಸೇರ್ಪಡೆ ಹಾಗೂ ಪಟ್ಟಣದ ಸೋಶಿಯಲ್ ಕ್ಲಬ್ ಸಭಾಭವನದಲ್ಲಿ ನಡೆಯಿತು. ತಾಲೂಕಾ ಹಿಂದುಳಿದ ವರ್ಗದ ಅಧ್ಯಕ್ಷರಾಗಿ ಗಣಪತಿ ಗೌಡ, ಯುವ ಅಧ್ಯಕ್ಷರಾಗಿ ರಾಜು ನಾಯ್ಕ ಕೆರವಳ್ಳಿ, ರೈತ ಮೋರ್ಚಾ ಅಧ್ಯಕ್ಷರಾಗಿ ಆರ್.ಎಚ್. ನಾಯ್ಕ, ಅಲ್ಪಸಂಖ್ಯಾತರ ತಾಲೂಕಾ ಅಧ್ಯಕ್ಷನಾಗಿ ಇಬ್ರಾಹಿಂ ಸಾಬ್ ವಲ್ಕಿ ಯುವ ಜನತಾದಳದ ಕಾರ್ಯದರ್ಶಿಯಾಗಿ ಗಣೇಶ ಗೌಡ, ಕ್ರಿಶ್ಚನ್ ತಾಲೂಕಾ … [Read more...] about ಜೆ.ಡಿ.ಎಸ್ ಪಕ್ಷದ ಹೊನ್ನಾವರ ಘಟಕದ ವತಿಯಿಂದ ಪಕ್ಷದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ
ಪದಾಧಿಕಾರಿಗಳ
ಜಿಲ್ಲಾ ವಕ್ಫ್ ಕಚೇರಿಯನ್ನು ಶಿರಸಿಗೆ ಸ್ಥಳಾಂತರಿಸದಂತೆ, ವಕ್ಫ್ ಸಂಸ್ಥೆಗಳ ಪದಾಧಿಕಾರಿಗಳ ಮನವಿ
ಕಾರವಾರ: ಜಿಲ್ಲಾಕೇಂದ್ರ ಕಾರವಾರದಲ್ಲಿರುವ ಜಿಲ್ಲಾ ವಕ್ಫ್ ಕಚೇರಿಯನ್ನು ಶಿರಸಿಗೆ ಸ್ಥಳಾಂತರಿಸದಂತೆ ಕೋರಿ ತಾಲ್ಲೂಕಿನ ವಕ್ಫ್ ಸಂಸ್ಥೆಗಳ ಪದಾಧಿಕಾರಿಗಳು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು. ಈಗಾಗಲೇ ರಾಜ್ಯ ವಕ್ಫ್ ಮಂಡಳಿಯ ಕಾರ್ಯನಿರ್ವಾಹಣಾಧಿಕಾರಿಯು ಜಿಲ್ಲಾಕೇಂದ್ರ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿರುವ ಜಿಲ್ಲಾ ವಕ್ಫ್ ಕಚೇರಿಯನ್ನು ಶಿರಸಿಗೆ ಸ್ಥಳಾಂತರಿಸಲು ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. ಆದರೆ ಇಲ್ಲಿರುವ … [Read more...] about ಜಿಲ್ಲಾ ವಕ್ಫ್ ಕಚೇರಿಯನ್ನು ಶಿರಸಿಗೆ ಸ್ಥಳಾಂತರಿಸದಂತೆ, ವಕ್ಫ್ ಸಂಸ್ಥೆಗಳ ಪದಾಧಿಕಾರಿಗಳ ಮನವಿ