ಹೊನ್ನಾವರ ,ತಾಲೂಕಿನ ಬಂಗಾರಮಕ್ಕಿ ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರು ಲೋಕಕಲ್ಯಾಣಕ್ಕಾಗಿ ವಿಲಂಬಿ ಸಂವತ್ಸರದ ಆಷಾಢ ಶುಕ್ಲ ಪೌರ್ಣಿಮೆ ಶುಕ್ರವಾರವಾದ ಇಂದು ಚಾತುರ್ಮಾಸ್ಯ ವ್ರತವನ್ನು ಆರಂಭಿಸಿದರು. ವ್ಯಾಸ ಪೂರ್ಣಿಮೆಯ ಶುಭ ದಿವಸದಲ್ಲಿ ಪ್ರಾರಂಭವಾಗಿ ಈ ವ್ರತವು 60 ದಿನಗಳ ಕಾಲ ಆಚರಿಸಲ್ಪಟ್ಟು 24-09-2018 ಸೋಮವಾರದಂದು ಸೀಮೋಲ್ಲಂಘನ ಕಾರ್ಯಕ್ರಮ ನಡೆಯಲಿದೆ. ಇಂದು ಈ ಪುಣ್ಯಪ್ರದ ಸಂದರ್ಭದಲ್ಲಿ ಶಿಷ್ಯ ಭಕ್ತರು, … [Read more...] about ಲೋಕಕಲ್ಯಾಣಕ್ಕಾಗಿ ಚಾತುರ್ಮಾಸ್ಯ ವ್ರತ ಆರಂಭಿಸಿದ ಶ್ರೀ ಮಾರುತಿ ಗುರೂಜಿ
ಪರಮಪೂಜ್ಯ
“ನೈಮಿಷಾರಣ್ಯ” ಎಂಬ ಸುಂದರ ಯಕ್ಷಗಾನ ಪ್ರಸಂಗ
ಹೊನ್ನಾವರ. ತಾಲೂಕಿನ ಶ್ರೀ ವೀರಾಂಜನೇಯ ದೇವಸ್ಥಾನ, ಶ್ರೀ ಕ್ಷೇತ್ರ ಬಂಗಾರಮಕ್ಕಿಯಲ್ಲಿ ಚಾತುರ್ಮಾಸ್ಯದ ಪ್ರಯುಕ್ತ ಭಾದ್ರಪದ ಶುದ್ಧ ಏಕಾದಶಿಯ ಶನಿವಾರದಂದು “ನೈಮಿಷಾರಣ್ಯ” ಎಂಬ ಸುಂದರ ಯಕ್ಷಗಾನ ಪ್ರಸಂಗವನ್ನು ‘ಶ್ರೀ ರಾಮಲಿಂಗೇಶ್ವರ ಮಕ್ಕಳ ಯಕ್ಷಗಾನ ಮಂಡಳಿ ನಿಟ್ಟೂರು, ಹೊಸನಗರ’ ಎಂಬ ಪ್ರಸಿದ್ಧ ತಂಡದ ಕಲಾವಿದರು ಪ್ರದರ್ಶನವನ್ನು ನೀಡಿದರು. ಬಾಲ ಕಲಾವಿದರಿಂದ ಕೂಡಿದ ಈ ಯಕ್ಷಗಾನ ಮಂಡಳಿಯ ಕಲಾವಿದರು ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರ ಸಮ್ಮುಖದಲ್ಲಿ ತಮ್ಮ ಅದ್ಭುತ … [Read more...] about “ನೈಮಿಷಾರಣ್ಯ” ಎಂಬ ಸುಂದರ ಯಕ್ಷಗಾನ ಪ್ರಸಂಗ