ಬೆಂಗಳೂರು : ರಾಷ್ಟçದಲ್ಲಿ ಅಪರಾಧ ಪ್ರಕರಣಗಳ ತನಿಖೆ ವೇಳೆ ಉತ್ತಮ ಸೇವೆ ಸಲ್ಲಿಸುವ ತನಿಖಾಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ನೀಡುವ ಶ್ರೇಷ್ಠ ತನಿಖಾ ಪದಕಕ್ಕೆ ರಾಜ್ಯದ 6 ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದು,ಅದರಲ್ಲಿ ಶಿರಸಿ ತಾಲೂಕಿನ ಸೋಂದಾ ಕೋಣೆಸರದ ಪರಮೇಶ್ವರ ಹೆಗಡೆ ಅವರೂ ಸೇರಿದ್ದಾರೆ.ಪರಮೇಶ್ವರ ಹೆಗಡೆ ಅವರ ಪ್ರಸ್ತುತ ಮಂಗಳೂರು ಉಪವಿಭಾಗದ ಡಿವೈಎಸ್ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದಾರೆ. ಇವರಿಗೆ ಕಳೆದ ವರ್ಷ ರಾಷ್ಟçಪತಿ ಪದಕ … [Read more...] about ರಾಷ್ಟೀಯ ಶ್ರೇಷ್ಠ ತನಿಖಾ ಪದಕ
ಪರಮೇಶ್ವರ ಹೆಗಡೆ
ಏಪ್ರಿಲ್ 14 ರಂದು ಹಡಿನಬಾಳದಲ್ಲಿ ರಾಗಶ್ರೀ ರಾಷ್ಟ್ರೀಯ ಸಂಗೀತೋತ್ಸವ
ಹೊನ್ನಾವರ: ಇಲ್ಲಿನ ಹಡಿನಬಾಳದ ರಾಗಶ್ರೀ ಸಂಗೀತ ಮvುÀ್ತ ಸಾಂಸ್ಕøತಿಕ ಸಂಸ್ಥೆ, ಹಡಿನಬಾಳ ಇದರ ರಾಷ್ಟ್ರೀಯ ಸಂಗೀತೋತ್ಸವ ಪಂ| ಜಿ.ಆರ್.ಭಟ್ಟ, ಬಾಳೆಗz್ದÉ ಇವರ ಸಂಸ್ಮರಣೆ ಹಾಗೂ ಇವರದೇ ಹೆಸರಲ್ಲಿ ನೀಡುವ ‘ರಾಗಶ್ರೀ ಪ್ರಶಸ್ತಿ’ ಪ್ರದಾನ ಸಮಾರಂ¨Àsವು ಶ್ರೀ ವಿಷ್ಣುಮೂರ್ತಿ ದೇವಾಲಯದ ಆವಾರದಲ್ಲಿ ಏ.14ರ ಮಧ್ಯಾಹ್ನ ಮೂರು ಘಂಟೆಯಿಂದ ವಿದ್ಯಾರ್ಥಿಗಳ ಸಂಗೀತದೊಂದಿಗೆ ಆರಂಭವಾಗುವುದು. ಸಂಜೆ 6.00 ಗಂಟೆಗೆ ಸರಿಯಾಗಿ 16ನೇ ವರ್ಷದ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ … [Read more...] about ಏಪ್ರಿಲ್ 14 ರಂದು ಹಡಿನಬಾಳದಲ್ಲಿ ರಾಗಶ್ರೀ ರಾಷ್ಟ್ರೀಯ ಸಂಗೀತೋತ್ಸವ