ಹಳಿಯಾಳ: ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಡಿ ಸ್ಥಳಿಯ ಹಿರಿಯ ಹಾಗೂ ಕಿರಿಯ ಶ್ರೇಣಿ ನ್ಯಾಯಾಲದಲ್ಲಿ ದಾಖಲಾದ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದ 25 ಪ್ರಕರಣಗಳನ್ನು ನ್ಯಾಯಾಧೀಶ ಶಿಲ್ಪಾ ಎಚ್ ಎ ಹಾಗೂ ನ್ಯಾಯಾಧೀಶ ಬಸವರಾಜ ಸನದಿ ರವರು ರಾಜಿಸಂದಾನದ ಮೂಲಕ ಇತ್ಯರ್ಥ ಪಡಿಸಿದರು. ಭಾನುವಾರ ನಡೆದ ಲೋಕ ಅದಾಲತ್ ಕಾರ್ಯಕ್ರಮವನ್ನು ಉದ್ಘಾಟಿಸಿ ನ್ಯಾಯಾಧೀಶ ಶಿಲ್ಪಾ ಎಚ್ ಎ ಮಾತನಾಡಿ ಕಕ್ಷಿದಾರರು ನ್ಯಾಯಾಲದಲ್ಲಿ ಬಾಕಿ ಇರುವ ವ್ಯಾಜ್ಯಗಳನ್ನು ರಾಜಿಸಂಧಾನದ … [Read more...] about 25 ಪ್ರಕರಣಗಳನ್ನು ನ್ಯಾಯಾಧೀಶ ಶಿಲ್ಪಾ ಎಚ್ ಎ ಹಾಗೂ ನ್ಯಾಯಾಧೀಶ ಬಸವರಾಜ ಸನದಿ ರವರು ರಾಜಿಸಂದಾನದ ಮೂಲಕ ಇತ್ಯರ್ಥ
ಪರಸ್ಪರ
ಸ್ವಾತಂತ್ರ್ಯಕ್ಕಾಗಿತ್ಯಾಗ, ಬಲಿದಾನಗೈದ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರಆದ್ಯಕರ್ತವ್ಯ
ಹೊನ್ನಾವರತಾಲೂಕಿನಕರ್ಕಿಯದಯಾನಂದ ವಿದ್ಯಾಭಾರತಿಗುರುಕುಲದಲ್ಲಿ 71ನೇ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಂದು ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನಕಾರ್ಯಕ್ರಮದ ಪೂರ್ವದಲ್ಲಿನಾಗರಾಜ ನಾಯಕತೊರ್ಕೆಯವರುಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸ್ವಾತಂತ್ರ್ಯಕ್ಕಾಗಿತ್ಯಾಗ, ಬಲಿದಾನಗೈದ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರಆದ್ಯಕರ್ತವ್ಯವಾಗಿದೆ. ದೇಶಕ್ಕಿಂತ ಮಿಗಿಲಾದದ್ದುಯಾವುದೂಇಲ್ಲ. … [Read more...] about ಸ್ವಾತಂತ್ರ್ಯಕ್ಕಾಗಿತ್ಯಾಗ, ಬಲಿದಾನಗೈದ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರಆದ್ಯಕರ್ತವ್ಯ
ಚಾಲಕನ ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ,32 ಪ್ರಯಾಣಿಕರಿಗೆ ಗಾಯ
ಹಳಿಯಾಳ:ಸಾರಿಗೆ ಸಂಸ್ಥೆಗೆ ಸೇರಿದ 2 ಬಸ್ಗಳು ಮಂಗಳವಾರ ಬೆಳಗ್ಗೆ ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮ ಪರಸ್ಪರ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು ಸುಮಾರು 32 ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. 44 ಪ್ರಯಾಣಿಕರಿದ್ದ ಬಸ್ ದಾಂಡೇಲಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳಸಿದ ಬಸ್ ಹಾಗೂ ಹಳಿಯಾಳ ಘಟಕದಿಂದ 8 ಜನ ಪ್ರಯಾಣಿಕರನ್ನು ಹೊತ್ತು ತಾಳಿಕೋಟೆಗೆ ತೆರಳುತ್ತಿದ್ದ ಬಸ್ಗಳು ತಾಲೂಕಿನ ಅಜಗಾಂವ ಗ್ರಾಮದ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಪರಸ್ಪರ ಡಿಕ್ಕಿ … [Read more...] about ಚಾಲಕನ ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ,32 ಪ್ರಯಾಣಿಕರಿಗೆ ಗಾಯ