ಹೊನ್ನಾವರ: “ಯಕ್ಷಗಾ£ ಎನ್ನುವುದು ಪರಿಪೂರ್ಣ ಕಲೆ’’ ಯಕ್ಷಕಲೆ ತನ್ನ ಚೌÀಕಟ್ಟನ್ನು ಮೀರಬಾರದು.ಮಿರಿದ್ದಲ್ಲಿ ಇದು ಸರ್ವಾಂಗ ಶ್ರೇಷ್ಠ ಕಲೆಯಾಗಿ ಉಳಿಯುವುದಿಲ್ಲ. ಯಕ್ಷ ಕಲಾವಿದನಾದವನು ಕಲೆಯ ಸತ್ವ-ತತ್ವ ಊಳಿಸುವ ಕೆಲಸ ಮಾಡಬೇಕು. ಕಲೆಯನ್ನು ಮಾರಿಕೊಳ್ಳುವ ಕೆಲಸ ಮಾಡಬಾರದು ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಧರ್ಮದರ್ಶಿಗಳಾದ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರು ಪ್ರವಚನದಲ್ಲಿ ಅಭಿಪ್ರಾಯಿಸಿದರು. ಶ್ರೀ ವೀರಾಂಜನೇಯ ಯಕ್ಷಮಿತ್ರ ಮಂಡಳಿ ಮತ್ತು ಸಿಲೇಕ್ಟ್ ಫೌಂಡೇಶನ್ ಇವರ … [Read more...] about ಯಕ್ಷಾಂಜನೇಯ ಪ್ರಶಸ್ತಿಯನ್ನು ಖ್ಯಾತ ಭಾಗವತರಾದ ಕಪ್ಪೇಕೇರಿ ಸುಬ್ರಾಯ ಭಾಗವತರಿಗೆ ನೀಡಿ ಗೌರವಿಸಲಾಯಿತು
ಪರಿಪೂರ್ಣ ಕಲೆ
ಚಿಟ್ಟಾಣಿ ನುಡಿನಮನ’ “ ಚಿಟ್ಟಾಣಿ ವ್ಯಾಖ್ಯಾನ-ಆಖ್ಯಾನ” ಕಾರ್ಯಕ್ರಮ
ಹೊನ್ನಾವರ ; ಯಕ್ಷಗಾನ ಒಂದು ಪರಿಪೂರ್ಣ ಕಲೆ, ಈ ಪರಿಪೂರ್ಣವಾದ ಕಲೆಯಲ್ಲಿ ಚಿಟ್ಟಾಣಿಯವರಂತಹ ಪಾತ್ರಧಾರಿಗಳು ಪ್ರೇಕ್ಷಕರನ್ನು ಪ್ರೇರಣೆಗೋಳಿಸುತ್ತಿದ್ದರು, ಇಂತಹ ಪರಿಪೂರ್ಣವಾದ ಕಲೆಗೆ ಇನ್ನಷ್ಟು ಹೆಚ್ಚು ಶಕ್ತಿ ಕೊಟ್ಟು ಆ ಕಲೆಯನ್ನು ಸಮೃದ್ಧಿಗೊಳಿಸುವ ಪ್ರಯತ್ನವನ್ನು ಮಾಡಿರುವುದು ಪರಿಪೂರ್ಣವಾದ ಕಲಾವಿದರಾದ ಚಿಟ್ಟಾಣಿಯವರು ಎಂದು. ಮಾಜಿ ಶಿಕ್ಷಣ ಸಚಿವರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ದಿ. ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ವೈಕುಂಠ ಸಮಾರಾಧನೆಯ ಪ್ರಯುಕ್ತ … [Read more...] about ಚಿಟ್ಟಾಣಿ ನುಡಿನಮನ’ “ ಚಿಟ್ಟಾಣಿ ವ್ಯಾಖ್ಯಾನ-ಆಖ್ಯಾನ” ಕಾರ್ಯಕ್ರಮ