ಹೊನ್ನಾವರ – ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿಯಲ್ಲಿ ಕೃಷಿ ಯಂತ್ರೋಪಕರಣ ಖರೀದಿಗೆ ರೈತರಿಗೆ ಸಹಾಯಧನ ಒದಗಿಸುವ ಕುರಿತು ಫಲಾನುಭವಿಗಳಾಗಲು ತೋಟಗಾರಿಕಾ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.ಕೈಗಾಡಿ, ಯಂತ್ರಚಾಲಿತ ಗಾಡಿ, ಕಳೆಕತ್ತರಿಸುವ ಯಂತ್ರ, ಮರ ಕತ್ತರಿಸುವ ಯಂತ್ರ, ಪವರ್ ಸ್ಪ್ರೇಯರ್, ಕಾಲು ಮೆಣಸು ಮತ್ತು ಅಡಿಕೆ ಸುಲಿಯುವ ಯಂತ್ರ ಮತ್ತು ಏಣಿ ಮುಂತಾದವುಗಳನ್ನು ಖರೀದಿಸಲು ಸಾಮಾನ್ಯ ವರ್ಗದ ರೈತರಿಗೆ ಶೇಕಡಾ 40 ರಷ್ಟು, ಪರಿಶಿಷ್ಟ ಜಾತಿ, … [Read more...] about ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನ
ಪರಿಶಿಷ್ಟ ಪಂಗಡ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುರುಗಳಿಂದ ಅರ್ಜಿ ಆಹ್ವಾನ
ಕಾರವಾರ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಪ್ರಸ್ತಕ ಸಾಲಿನ ಗುರುಶಿಷ್ಯ ಪರಂಪರೆ ತರಬೇತಿ ಹಾಗೂ ರಸಗ್ರಹಣ ಶಿಬಿರಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುರುಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಗುರುಗಳು ಡಿಸೆಂಬರ 15 ರೊಳಗಾಗಿ ತಮ್ಮ ಮನವಿ ಪತ್ರದೊಂದಿಗೆ 12 ರಿಂದ 25 ವರ್ಷ ವಯೋಮಿತಿಯೊಳಗಿರುವ ಅಭ್ಯರ್ಥಿಗಳ ಸ್ವ-ವಿವರ, ಜನ್ಮಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿ ಲಗತ್ತಿಸಿ, ರಿಜಿಷ್ಟಾರ್ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ … [Read more...] about ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುರುಗಳಿಂದ ಅರ್ಜಿ ಆಹ್ವಾನ
ಅಂಬೇಡ್ಕರ ಭವನದಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ
ಕಾರವಾರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಗುತ್ತಿಗೆದಾರರ ಸಂಘ ಪದಾಧಿಕಾರಿಗಳ ಆಯ್ಕೆ ಈಚೆಗೆ ಅಂಬೇಡ್ಕರ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರನ್ನಾಗಿ ದಿಪಕ ಕುಡಾಳಕರ, ಉಪಾಧ್ಯಕ್ಷರನ್ನಾಗಿ ವೆಂಕಟೇಶ ಅಯ್ಯಸ್ವಾಮಿ, ಪ್ರಧಾನ ಕಾರ್ಯದರ್ಶಿಯಾಗಿ ಎಲಿಷಾ ಯಲಕಪಾಟಿ, ಖಜಾಂಚಿಯನ್ನಾಗಿ ಸುರೇಶ ಎಸ್. ನಾಯಕ ಆಯ್ಕೆಯಾದರು. ಸದಸ್ಯರಾದ ಧರ್ಮರಾಯ್ ಮುಡಸಾಲೆ, ಪ್ರಕಾಶ ಮಾರುತಿ ವಡ್ಡರ, ಚಂದ್ರಕಾಂತ ಆಗೇರ, ಚಿನ್ನಾ ಬಾಬು ಯಲಕಪಾಟಿ, ಮಾರುತಿ ಲಕ್ಷ್ಮಣ ಭೋವಿ ವಡ್ಡರ, ರಾಜು … [Read more...] about ಅಂಬೇಡ್ಕರ ಭವನದಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ
ಉತ್ತರ ಕನ್ನಡ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಒಕ್ಕೂಟದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ರವರ ಮೂಲಕ ಸರ್ಕಾರಕ್ಕೆ ಮನವಿ
ಕಾರವಾರ: ಬಡ್ತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕಕರಿಗೆ ಮೀಸಲಾತಿಯನ್ನ ಮುಂದುವರೆಸುವಂತೆ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ಸ್ಥಳದಲ್ಲಿ ರಾಜ್ಯ ಸಂಘಟನೆ ಜೊತೆಗೆ ಉತ್ತರ ಕನ್ನಡ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಒಕ್ಕೂಟದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ರವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸರ್ಕಾರಿ ನೌಕರರಿಗೆ ಬಡ್ತಿಯಲ್ಲಿ ನೀಡುತ್ತಿರುವ ಮೀಸಲಾತಿಯನ್ನ ತೆಗೆಯುವಂತೆ ಜೊತೆಗೆ ಈ ವರೆಗೆ … [Read more...] about ಉತ್ತರ ಕನ್ನಡ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಒಕ್ಕೂಟದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ರವರ ಮೂಲಕ ಸರ್ಕಾರಕ್ಕೆ ಮನವಿ
ಆನಂದ ಅಸ್ನೋಟಿಕರ್ ರಾಜಕೀಯ ಪ್ರವೇಶ:ಬಿಜೆಪಿಯಿಂದ ಸ್ಪರ್ಧಿಸುವ ಕುರಿತು ಸುಳಿವು
ಕಾರವಾರ:ಎಲ್ಲರ ನಿರೀಕ್ಷೆಯಂತೆ ಮಾಜಿ ಸಚಿವ ಆನಂದ ಅಸ್ನೋಟಿಕರ್ ಭಾನುವಾರ ಸಾರ್ವಜನಕರ ಮುಂದೆ ಪ್ರತ್ಯಕ್ಷರಾದರು. ಕ್ಷೇತ್ರದ ಅಭಿವೃದ್ದಿಗಾಗಿ 2018ರ ಚುನಾವಣೆಯಲ್ಲಿ ಸ್ಪರ್ಧಿಸುವದಾಗಿ ಅವರು ಘೋಷಿಸಿದರು. ಆನಂದ ಅಸ್ನೋಟಿಕರ್ ಮನೆ ಮುಂದೆ ಅವರ ಬೆಂಬಲಿಗರು ಮೆನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ನಾಲ್ಕುವರೆ ವರ್ಷಗಳಿಂದ ಕ್ಷೇತ್ರದಿಂದ ದೂರ ಇದ್ದ ಆನಂದ ಅಸ್ನೋಟಿಕರ್ ತಮ್ಮ ರಾಜಕೀಯ ನಿಲುವು ತಿಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. … [Read more...] about ಆನಂದ ಅಸ್ನೋಟಿಕರ್ ರಾಜಕೀಯ ಪ್ರವೇಶ:ಬಿಜೆಪಿಯಿಂದ ಸ್ಪರ್ಧಿಸುವ ಕುರಿತು ಸುಳಿವು