ಜೋಯಿಡಾ - ಕಾರ್ಯಕ್ರಮ ಯಶಸ್ವಿಯಾಗಲು ಪರಿಶ್ರಮ ಅಗತ್ಯ, ಪರಿಶ್ರಮದಿಂದಲೇ ಇಂದು ಸಪ್ತಸ್ವರ ಸೇವಾ ಸಂಸ್ಥೆ ಇಷ್ಟು ಮೇಲೆ ಬಂದಿದೆ ಎಂದು ಮಾತೃ ಮಂಡಳಿ ಅದ್ಯಕ್ಷೆ ರಾಧಾ ಹೆಗಡೆ ಹೇಳಿದರು. ಅವರು ಕನ್ನಡ ಸಂಸ್ಕ್ರತಿ ಇಲಾಖೆ , ಸಪ್ತಸ್ವರ ಸೇವಾ ಸಂಸ್ಥೆ, ಶ್ರೇಯಾ ಅಭಿವೃದ್ದಿ ಟ್ರಸ್ಟ ದಾಂಡೇಲಿ, ಕೀರ್ತಿ ತಾಳ ಮದ್ದಳೆ ಕೂಟ ಇವರು ನಡೆಸಿಕೊಟ್ಟ ಯಕ್ಷಗಾನ ಸಪ್ತಾಹದ ಮೂರನೇ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ನಮ್ಮೂರಿನ ಹೆಣ್ಣು ಮಕ್ಕಳಿಗೆ ಸಪ್ತಸ್ವರ … [Read more...] about ಸಪ್ತಸ್ವರದಿಂದ ಮೂರನೇ ದಿನದ ಸಪ್ತಾಹ
ಪರಿಶ್ರಮ
ಜನರ ತೀರ್ಪಿಗೆ ತಲೆ ಬಾಗುತ್ತೇವೆ. ಆದರೇ ಜನರು ಅಭಿವೃದ್ದಿ ಪರ ಇದ್ದಾರೋ, ಇಲ್ಲವೋ ಸಂಶಯ ಮೂಡುತ್ತಿದೆ- ಎಸ್.ಎಲ್.ಘೊಟ್ನೇಕರ
ಹಳಿಯಾಳ: ಜನರು ಅಭಿವೃದ್ದಿ ಪರ ಇದ್ದಾರೋ, ಇಲ್ಲವೋ ? ಎನ್ನುವ ಸಂಶಯ ತಮಗೆ ಮೂಡುತ್ತಿದೆ ಆದರೂ ಜನರ ತೀರ್ಪಿಗೆ ತಲೆಬಾಗುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದ್ದಾರೆ. ಪಟ್ಟಣದಲ್ಲಿ ಕಾಂಗ್ರೇಸ್ ಪಕ್ಷ ಬಹುಮತ ಸಾಧಿಸುತ್ತಿದ್ದಂತೆ ತುರ್ತಾಗಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಸಚಿವ ಆರ್.ವಿ.ದೇಶಪಾಂಡೆ ಅವರ ಅಭಿವೃದ್ದಿ ಕಾರ್ಯಗಳು, ಪರಿಶ್ರಮ, ಅಭಿವೃದ್ದಿ ಪರ ನಿಲುಮೆಯೇ ಇಂದು ಹಳಿಯಾಳ ಪುರಸಭೆ ಹಾಗೂ ದಾಂಡೇಲಿ ನಗರಸಭೆಯಲ್ಲಿ … [Read more...] about ಜನರ ತೀರ್ಪಿಗೆ ತಲೆ ಬಾಗುತ್ತೇವೆ. ಆದರೇ ಜನರು ಅಭಿವೃದ್ದಿ ಪರ ಇದ್ದಾರೋ, ಇಲ್ಲವೋ ಸಂಶಯ ಮೂಡುತ್ತಿದೆ- ಎಸ್.ಎಲ್.ಘೊಟ್ನೇಕರ
ಕಾರ್ಮಿಕರ ಮತ್ತು ಶ್ರಮಿಕರ ಪರಿಶ್ರಮವನ್ನು ಗುರುತಿಸುವ ಮನಸ್ಸು ನಮ್ಮದಾಗಬೇಕು;
ಹೊನ್ನಾವರ:ದೇಶ ಕಟ್ಟುವ ಕಾರ್ಯದಲ್ಲಿ ಕಾರ್ಮಿಕರ ಮತ್ತು ಶ್ರಮಿಕರ ಪರಿಶ್ರಮವನ್ನು ಗುರುತಿಸುವ ಮನಸ್ಸು ನಮ್ಮದಾಗಬೇಕು. ಅಂದಾಗ ಮಾತ್ರ ಅವರಿಗಾಗಿ ರಚಿತವಾದ ಕಾನೂನುಗಳ ಸದ್ವಿನಿಯೋಗ ಆಗುತ್ತದೆ ಎಂದು ಹೊನ್ನಾವರ ಸಿವಿಲ್ ಜಜ್ಜ ಹಿರಿಯ ವಿಭಾಗ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ ಹಾಗೂ ಸೇಂಟ್ ಇಗ್ನೇಷಿಯಸ್ ಸಮೂಹ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಮಿಕರ ದಿನಾಚರಣೆ … [Read more...] about ಕಾರ್ಮಿಕರ ಮತ್ತು ಶ್ರಮಿಕರ ಪರಿಶ್ರಮವನ್ನು ಗುರುತಿಸುವ ಮನಸ್ಸು ನಮ್ಮದಾಗಬೇಕು;
ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳಸಿಕೊಳ್ಳಬೇಕು;ಜಿಲ್ಲಾಧಿಕಾರಿ ಎಸ್.ಎಸ್.ನಕುಲ
ಕಾರವಾರ: ಭಾಷಾ ಪ್ರಾವಿಣ್ಯತೆ, ಕೌಶಲಾಭಿವೃದ್ದಿಗಳನ್ನು ಅಳವಡಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ ಕರೆ ನೀಡಿದರು. ಭಾನುವಾರ ದೇವರಾಜ ಅರಸು 102ನೇ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಅಧಗಯಕ್ಷತೆ ವಹಿಸಿ ಅವರು ಮಾತನಾಡಿದರು. ಸತತ ಪರಿಶ್ರಮದಿಂದ ಶ್ರದ್ದೆ, ನಿಷ್ಟೆ, ಛಲವನ್ನು ಹೊಂದಿ ಜೀವನ ಶೈಲಿಯನ್ನು ಉತ್ತಮವಾಗಿ ರೂಪಿಸಿಕೊಳ್ಳುವ … [Read more...] about ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳಸಿಕೊಳ್ಳಬೇಕು;ಜಿಲ್ಲಾಧಿಕಾರಿ ಎಸ್.ಎಸ್.ನಕುಲ
ಸತತ ಪರಿಶ್ರಮದಿಂದ ಪ್ರಯತ್ನ ನಡೆಸಿದಾಗ ಮಾತ್ರ ಯಶಸ್ಸು ಸಿಗುತ್ತದೆ ;ಪ್ರೋ. ಸುರೇಂದ್ರ. ದಫೇದಾರ
ಕಾರವಾರ: ಆತ್ಮವಿಶ್ವಾಸ, ಶಿಸ್ತು, ಧೃಡ ಸಂಕಲ್ಪದೊಂದಿಗೆ ಸತತ ಪರಿಶ್ರಮದಿಂದ ಪ್ರಯತ್ನ ನಡೆಸಿದಾಗ ಮಾತ್ರ ಯಶಸ್ಸು ಸಿಗುತ್ತದೆ ಎಂದು ದಿವೇಕರ ವಾಣಿಜ್ಯ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಪ್ರೋ. ಸುರೇಂದ್ರ. ದಫೇದಾರ ಹೇಳಿದರು. ದಿವೇಕರ ಪದವಿ ಪೂರ್ವ ಮಹಾವಿದ್ಯಾಲಯ ಆಯೋಜಿಸಿದ ತಾಲೂಕಾ ಮಟ್ಟದ ಪ್ರೌಢಶಾಲಾ ಮಕ್ಕಳ ಚರ್ಚಾ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಪ್ರಯತ್ನ ಮಾಡದೇ ಪ್ರತಿಫಲ ನಿರೀಕ್ಷಿಸುವದು ಸರಿಯಲ್ಲ. ವಿದ್ಯಾರ್ಥಿಗಳು ಪ್ರಯತ್ನವಾದಿಗಳಾಗಿರಬೇಕು. … [Read more...] about ಸತತ ಪರಿಶ್ರಮದಿಂದ ಪ್ರಯತ್ನ ನಡೆಸಿದಾಗ ಮಾತ್ರ ಯಶಸ್ಸು ಸಿಗುತ್ತದೆ ;ಪ್ರೋ. ಸುರೇಂದ್ರ. ದಫೇದಾರ