ಕಾರವಾರ:ಭಾರತೀಯ ಅಣುಶಕ್ತಿ ನಿಗಮದ ಪರಿಸರ ಉಸ್ತುವಾರಿ ಕಾರ್ಯಕ್ರಮದ ಅಡಿಯಲ್ಲಿ ಕೈಗಾ ವಿದ್ಯುತ್ ಕೇಂದ್ರವು ಕಳೆದ ಏಳು ವರ್ಷಗಳಿಂದ ಬರ್ಡ ಮ್ಯಾರಥಾನ್ ಆಯೋಜಿಸುತ್ತ ಬಂದಿದ್ದು, ಇದೇ ಮೊದಲ ಬಾರಿಗೆ ಪಕ್ಷಿತಜ್ಞರ ನೆರವಿನಲ್ಲಿ ಚಿಟ್ಟೆ ಸಮೀಕ್ಷೆಯನ್ನು ನಡೆಸಲಾಗಿದೆ. ಸ್ಥಳೀಯ ಜೈವ ವಿವಿದ್ಯತೆಯತ್ತ ಬೆಳಕು ಚೆಲ್ಲಲು ಈ ಕಾರ್ಯಕ್ರಮ ಆಯೋಜಿಸಿದ್ದು, ಕೈಗಾ ಮತ್ತು ಮಲ್ಲಾಪುರ ಗ್ರಾಮಗಳ ನಡುವಿನ ಐದು ವಿಭಾಗಗಳಲ್ಲಿ ನಡೆಸಲಾದ ಈ ಸಮೀಕ್ಷೆಯಲ್ಲಿ 70 ಪ್ರಬೇಧದ ಚಿಟ್ಟೆಗಳನ್ನು … [Read more...] about ಮೊದಲ ಬಾರಿಗೆ ಪಕ್ಷಿತಜ್ಞರ ನೆರವಿನಲ್ಲಿ ಚಿಟ್ಟೆ ಸಮೀಕ್ಷೆ