ಹೊನ್ನಾವರ:"ಪರಿಸರದ ಮಡಿಲಲ್ಲೇ ಜನ್ಮತಳೆದು ಅದರ ಪ್ರಾಣವಾಯು ಸೇವಿಸಿ ಬದುಕುತ್ತಿರುವ ಮನುಷ್ಯನಿಗೆ ಪರಿಸರದ ಮಹತ್ವದ ಕುರಿತು ಪಾಠ ಮಾಡಬೇಕಾದ ಪ್ರಮೇಯ ಬಂದಿರುವುದು ಒಂದು ವಿಪರ್ಯಾಸದ ಸಂಗತಿ' ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ ಎಲ್.ಅಭಿಪ್ರಾಯಪಟ್ಟರು. ಅರಣ್ಯ ಇಲಾಖೆ,ಕಾಮಕೋಡ ಪರಿಸರ ಕೂಟ ಹಾಗೂ ಹೊನ್ನಾವರ ತಾಲೂಕಾ ಪತ್ರಕರ್ತರ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಮಕೋಡ ದೇವರಕಾಡಿನಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು … [Read more...] about ಅರಣ್ಯ ರಕ್ಷಣೆ ಜನರ ನಿತ್ಯ ಕಾಯಕವಾಗಲಿ:ಎಸಿಎಫ್ ನಂದೀಶ
ಪರಿಸರ
ಪ್ರಕೃತಿ ಜೊತೆಗಿನ ಸಂಬಂಧ ಅನ್ಯೋನ್ಯವಾಗಿರಲಿ: ಚನ್ನಕೇಶವ ರೆಡ್ಡಿ
ಹೊನ್ನಾವರ:ಪ್ರಕೃತಿಗೆ ಅದಮ್ಯ ಶಕ್ತಿಯಿದ್ದು ಇದರೊಟ್ಟಿಗೆ ಸಂಘರ್ಷಕ್ಕಿಳಿಯದೆ ಅನ್ಯೋನ್ಯತೆಯ ಸಂಬಂಧವನ್ನು ಹೊಂದುವ ಮೂಲಕ ಬದುಕಿನಲ್ಲಿ ಆನಂದ ಪಡೆಯಬೇಕು' ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಚನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅರಣ್ಯ ಇಲಾಖೆಯ ಹೊನ್ನಾವರ ವಿಭಾಗ,ಕಾಮಕೋಡ ದುರ್ಗಮ್ಮ ದೇವಸ್ಥಾನ,ಕಾಮಕೋಡ ಪರಿಸರ ಕೂಟ,ಕಸಾಪ ಹೊನ್ನಾವರ ತಾಲ್ಲೂಕು ಘಟಕ,ಎಸ್ಡಿಎಂ ಕಾಲೇಜಿನ ಬಯೋ ಕ್ಲಬ್,ಎನ್ಎಸ್ಎಸ್,ರೋಟರ್ಯಾಕ್ಟ್,ರೆಡ್ಕ್ರಾಸ್ ಘಟಕಗಳ ಆಶ್ರಯದಲ್ಲಿ ಹಾಚಲಮಕ್ಕಿಯ … [Read more...] about ಪ್ರಕೃತಿ ಜೊತೆಗಿನ ಸಂಬಂಧ ಅನ್ಯೋನ್ಯವಾಗಿರಲಿ: ಚನ್ನಕೇಶವ ರೆಡ್ಡಿ
ಸಾರ್ವಜನಿಕ ಆಲಿಕೆಯನ್ನು ಅಕ್ಟೋಬರ 26 ರಂದು
ಕಾರವಾರ:ಕರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾ ಯೋಜನೆ(CZMP))ಯ ಆಕ್ಷೇಪಣೆಗಳ ಕುರಿತು ಸಾರ್ವಜನಿಕ ಆಲಿಕೆಯನ್ನು ಅಕ್ಟೋಬರ 26 ರಂದು ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆವರೆಗೆ ನ್ಯಾಯಾಲಯ ಸಭಾಂಗಣ ಜಿಲ್ಲಾಧಿಕಾರಿಗಳ ಕಛೇರಿ, ಕಾರವಾರದಲ್ಲಿ ಕರಡು ಕರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾ ಯೋಜನೆ(CZMP))ಯ ಆಕ್ಷೇಪಣೆಗಳ ಕುರಿತು ಸಾರ್ವಜನಿಕ ಆಲಿಕೆಯನ್ನು ನಡೆಸಲಾಗುವುದು ಎಂದು ಪ್ರಾದೇಶಿಕ ನಿರ್ದೇಶಕರು(ಪರಿಸರ) ಕಾರವಾರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about ಸಾರ್ವಜನಿಕ ಆಲಿಕೆಯನ್ನು ಅಕ್ಟೋಬರ 26 ರಂದು
ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರವೂ 2016-17 ನೇ ಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಯುವ ಮಂಡಳಗಳು ಕರ್ನಾಟಕ ಸಂಘ ಸಂಸ್ಥೆಗಳ ಕಾಯ್ದೆ 1960 ರ ಅಡಿಯಲ್ಲಿ ನೋಂದಣಿಯಾಗಿರಬೇಕು. ಪ್ರಸಕ್ತ ಸಾಲಿನಲ್ಲಿ ಸಮಾಜದ ಕೆಲಸ ನಿರ್ವಹಿಸುತ್ತಿರಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪರಿಸರ ಸೌಂರಕ್ಷಣೆ, ವೃತ್ತಿ ತರಬೇತಿ, ಸಾಕ್ಷರತೆ, ಮಹಿಳಾ ಸಬಲೀಕರಣ ಸಾಂಸ್ಕøತಿಕ … [Read more...] about ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
“ಪರಿಸರ ಶುಚಿತ್ವ ಮನುಷ್ಯನ ಆರೋಗ್ಯಕ್ಕೆ ಪೂರಕ’
ಹೊನ್ನಾವರ:"ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಮನುಷ್ಯ ಆರೋಗ್ಯವಂತನಾಗಿ ಉತ್ತಮ ಜೀವನ ನಡೆಸಬಹುದು'ಎಂದು ಅರೋಗ್ಯ ವೈದ್ಯಾಧಿಕಾರಿ ಡಾ.ವಿವೇಕ ಭಗತ್ ಅಭಿಪ್ರಾಯಪಟ್ಟರು. ಪ್ರಾಥಮಿಕ ಆರೋಗ್ಯ ಕೇಂದ್ರ ಖರ್ವಾ,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್.ಎಸ್.ಎಸ್. ಹಾಗೂ ಯೂಥ್ ರೆಡ್ ಕ್ರಾಸ್ ಆಶ್ರಯದಲ್ಲಿ ಖರ್ವಾದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಶುಕ್ರವಾರ ನಡೆದ ಸ್ವಚ್ಛತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ … [Read more...] about “ಪರಿಸರ ಶುಚಿತ್ವ ಮನುಷ್ಯನ ಆರೋಗ್ಯಕ್ಕೆ ಪೂರಕ’