ಕಾರವಾರ: ಜಿಲ್ಲೆಯಲ್ಲಿ ಸೂಕ್ಷ್ಮ, ಅತೀ ಸೂಕ್ಷ್ಮ ಅರಣ್ಯ ಪ್ರದೇಶಗಳ ಮಾರ್ಗವಾಗಿ ದಿ ಗ್ರೇಟ್ ಕೆನರಾ ಟ್ರೇಲ್ ಯೋಜನೆಯ ಮಾರ್ಗದಲ್ಲಿ ನಿರ್ಮಾಣ ಮಾಡಲು ಸರಕಾರ ಸಜ್ಜಾಗಿದೆ. ಕೆಲ ಪ್ರಮುಖ ಬದಲಾವಣೆಗಳನ್ನು ಮಾಡಿ ಮಳೆಗಾಲದ ಮುಕ್ತಾಯದ ನಂತರ ಅನುಷ್ಠಾನಗೊಳಿಸಲು ಅರಣ್ಯ ಇಲಾಖೆ ಮುಂದಾಗಿದೆ. ಇದಕ್ಕೆ ಪರಿಸರವಾದಿಗಳು ಮತ್ತು ವನ್ಯ ಜೀವಿ ಪ್ರಿಯರಿಂದ ತೀವ್ರ ವಿರೋಧದ ವ್ಯಕ್ತವಾಗುತ್ತಿದೆ. ಕಾಳಿ ಹುಲಿ ಸಂರಕ್ಷಣಾ ಪ್ರದೇಶ ಹಾಗೂ ದಾಂಡೇಲಿ ವನ್ಯಜೀವಿ ಧಾಮದ ವ್ಯಾಪ್ತಿಯಲ್ಲಿ ಕೆನರಾ … [Read more...] about ದಿ ಗ್ರೇಟ್ ಕೆನರಾ ಟ್ರೇಲ್ ಯೋಜನೆಯ ಮಾರ್ಗ ನಿರ್ಮಾಣಕ್ಕೆ ಸಜ್ಜಾದ ಸರ್ಕಾರ
ಪರಿಸರ
ಹೊನ್ನಾವರ ರೋಟರಿ ಪರಿವಾರದ ಪದಗ್ರಹಣ ಸಮಾರಂಭ
ಹೊನ್ನಾವರ:ರೊಟರಿ ಕ್ಲಬ್ ಹೊನ್ನಾವರ ಇದರ 2017-2018 ನೇ ಸಾಲಿನ ರೋಟರಿ ಪರಿವಾರದ ಪಧಗ್ರಹಣ ಕಾರ್ಯಕ್ರಮ ಕರ್ನ್ಲ್ ಹಿಲ್ನ ನೂತನ ರೋಟರಿ ಪಾರ್ಕ ಹೌಸ್ನಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಡಾ||ಅನಂತಮೂರ್ತಿ ಎಸ್ ಶಾಸ್ತ್ರೀ, ಕಾರ್ಯದರ್ಶಿಯಾಗಿ ಮುನವೆಲ್ ಸ್ಟೆಪನ್ ರೊಡ್ರಿಗಸ್ ಮತ್ತು ಖಜಾಂಚಿಯಾಗಿ ವಸಂತ ಕರ್ಕಿಕರ ಅಧಿಕಾರ ವಹಿಸಿಕೊಂಡರು.ರೋಟರಿ ಪಾರ್ಕ ಹೌಸ್ನಲ್ಲಿ ನಡೆದ ಸಮಾರಂಬದಲ್ಲಿ ರೊಟರಿಯನ್ ಎಸ್ ಎಮ್ ಭಟ್ ರವರು ನೂತನ ಪದಾಧಿಕಾರಿಗಳಿಗೆ ರೊಟರಿ ಪಿನ್ … [Read more...] about ಹೊನ್ನಾವರ ರೋಟರಿ ಪರಿವಾರದ ಪದಗ್ರಹಣ ಸಮಾರಂಭ
ಪರಿಸರ ಸಂರಕ್ಷಣೆಯೂ ಪ್ರತಿಯೊಬ್ಬರ ಜವಾಬ್ದಾರಿ- ರಾಜೇಂದ್ರ ಜೈನ್
ದಾಂಡೇಲಿ:ಪರಿಸರ ಎಂದರೆ ಕೇವಲ ಕಾಡು, ಮರ, ನೀರು, ಗಾಳಿಯಲ್ಲ. ನಾವು ನಮ್ಮ ಹೆತ್ತ ತಾಯಿಯನ್ನು ಕಾಳಜಿಯಿಂದ ಗೌರವಾದರಗಳಿಂದ ನೋಡಿಕೊಳ್ಳುವಂತೆ ಪರಿಸರ ಸಂರಕ್ಷಣೆಯೂ ಪ್ರತಿಯೊಬ್ಬರ ಜವಾಬ್ದಾರಿ ಯಾಗಿದೆ ಎಂದು ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ಕಾರ್ಯ ನಿರ್ವಾಹಕ ನಿರ್ದೇಶಕ ರಾಜೇಂದ್ರ ಜೈನ್ ನುಡಿದರು. ಅವರು ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ನೇತೃತ್ವಲ್ಲಿ, ದಾಂಡೇಲಿ ಶಿಕ್ಷಣ ಸಂಸ್ಥೆಯ ಸಹಕಾರದಲ್ಲಿ, ರಂಗನಾಥ ಸಭಾಂಗಣದಲ್ಲಿ ಶನಿವಾರ ನಡೆದ ಪರಿಸರ ದಿನಾಚರಣೆಯ … [Read more...] about ಪರಿಸರ ಸಂರಕ್ಷಣೆಯೂ ಪ್ರತಿಯೊಬ್ಬರ ಜವಾಬ್ದಾರಿ- ರಾಜೇಂದ್ರ ಜೈನ್
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮ
ಹೊನ್ನಾವರ:ಪೂರ್ವಜರು ನಮಗೆ ನೀಡಿದ ಸ್ವಚ್ಛ-ಸುಂದರ ಪರಿಸರವನ್ನು ರಕ್ಷಿಸಿ, ಪೋಷಿಸಿ ನಾಳಿನ ಸಮಾಜಕ್ಕಾಗಿ ಕಾಯ್ದಿಡುವುದು ಪ್ರತಿ ನಾಗರಿಕನ ಕರ್ತವ್ಯ ಎಂದು ಹೊನ್ನಾವರ ಸಿವಿಲ್ ಜಜ್ ಹಿರಿಯ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ಸ್ಥಳೀಯ ಕಾನೂನು ನೆರವು ಸಮಿತಿ ವಕೀಲರ ಸಂಘ ಹಾಗೂ ನ್ಯೂ ಇಂಗ್ಲೀಷ್ ಸ್ಕೂಲ್ ಜಂಟಿಯಾಗಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ … [Read more...] about ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮ
ಫಾರೆಸ್ಟ್ ಕಾಲನಿ ಅಭಿವೃದ್ಧಿ ಸಮಿತಿಯ ದ್ವಿತಿಯ ವಾರ್ಷಿಕ ಸ್ನೇಹ ಸಮ್ಮೇಳನ
ಹೊನ್ನಾವರ:ಪ್ರಭಾತನಗರದ ಫಾರೆಸ್ಟ್ ಕಾಲನಿ ಅಭಿವೃದ್ಧಿ ಸಮಿತಿಯ ದ್ವಿತಿಯ ವಾರ್ಷಿಕ ಸ್ನೇಹ ಸಮ್ಮೇಳನ ಪಟ್ಟಣದ ಲಯನ್ಸ ಕ್ಲಬ್ ಸಭಾಭವನದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಉದ್ಯೋಗರತ್ನ ಪ್ರಶಸ್ತಿ ಪುರಸ್ಕøತ ಉದ್ಯಮಿ ಯಶೋಧರ ನಾಯ್ಕ ಮಾತನಾಡಿ `ಸಂಘಟನೆಯ ಮೂಲಕ ಸೌಹಾರ್ದತೆ ಮತ್ತು ಅಭಿವೃದ್ಧಿ ಸಾಧ್ಯವಾಗುವುದು. ಸ್ನೇಹ, ಸೌಹಾರ್ದತೆಯೊಂದಿಗೆ ತಮ್ಮ ಪರಿಸರದ ಅಭಿವೃದ್ದಿಯನ್ನು ಹೇಗೆ ಸಾಧಿಸಬಹುದು ಎಂಬುದನ್ನು ಫಾರೆಸ್ಟ್ ಕಾಲನಿ ಅಭಿವೃದ್ಧಿ ಸಮಿತಿಯವರು … [Read more...] about ಫಾರೆಸ್ಟ್ ಕಾಲನಿ ಅಭಿವೃದ್ಧಿ ಸಮಿತಿಯ ದ್ವಿತಿಯ ವಾರ್ಷಿಕ ಸ್ನೇಹ ಸಮ್ಮೇಳನ