ಕಾರವಾರ:ಜಿಲ್ಲೆಯ ಮೀನುಗಾರಿಕಾ ಬಂದರುಗಳಲ್ಲಿ ಮೂಲಸೌಕರ್ಯ ಒದಗಿಸುವಂತೆ ಮತ್ತು ಮೀನುಗಾರರ ವಿವಿಧ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಉತ್ತರ ಕನ್ನಡ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಶಾಸಕ ಸತೀಶ್ ಸೈಲ್, ಮಂಕಾಳು ವೈದ್ಯ ಮುಂದಾಳತ್ವದಲ್ಲಿ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಸರ್ಕಾರ ರೈತರಿಗೆ 50 ಸಾವಿರ ರು.ವರೆಗೆ ಕೃಷಿ ಸಾಲ ಮನ್ನಾ ಮಾಡಿದಂತೆ ಮೀನುಗಾರರು ಪಡೆದ ಸಾಲವನ್ನೂ ಮನ್ನಾ … [Read more...] about ಮೀನುಗಾರರ ವಿವಿಧ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಮನವಿ