• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪರಿಹಾರ ನಿಧಿ ಸಂಗ್ರಹ

ಸಿದ್ದಿ ಸಮುದಾಯದವರಿಂದ ಕೊಡಗು ನೇರೆ ಸಂತ್ರಸ್ಥರಿಗೆ ಪರಿಹಾರ ನಿಧಿ ಸಂಗ್ರಹ

September 6, 2018 by Yogaraj SK Leave a Comment

ಹಳಿಯಾಳ: ಕಂಡು ಕೆಳರಿಯದ ಭೀಕರ ಜಲಪ್ರಳÀಯದಿಂದ ಅಪಾರ ಸಂಕಷ್ಟಕ್ಕೆ ಸಿಲುಕಿರುವ ಕೊಡಗು ನೇರೆ ಸಂತ್ರಸ್ಥರಿಗಾಗಿ ಹಳಿಯಾಳ ತಾಲೂಕಿನ ಬುಡಕಟ್ಟು ಅರಣ್ಯವಾಸಿಗಳಾದ ಸಿದ್ದಿ ಸಮುದಾಯದವರು ಸಹಾಯ ಹಸ್ತ ಚಾಚಿದ್ದು ತಮ್ಮ ಸಮುದಾಯದವರಿಂದಲೇ 62 ಸಾವಿರ ರೂ. ಪರಿಹಾರ ಧನ ಸಂಗ್ರಹಿಸಿ ತಹಶಿಲ್ದಾರ್ ಅವರಿಗೆ ಹಸ್ತಾಂತರಿಸಿದ್ದಾರೆ. ತಾಲೂಕಿನ ಸಿದ್ದಿ ಸಮುದಾಯದವರಿಂದ ಕೊಡಗು ಜಿಲ್ಲಾ ನೆರೆ ಸಂತ್ರಸ್ಥರಿಗಾಗಿ ಸಂಗ್ರಹಿಸಿದ ಒಟ್ಟು 62,280ರೂ ಮೊತ್ತದ ಚೆಕ್ಕನ್ನು ಮುಖ್ಯಮಂತ್ರಿ ನೆರೆ … [Read more...] about ಸಿದ್ದಿ ಸಮುದಾಯದವರಿಂದ ಕೊಡಗು ನೇರೆ ಸಂತ್ರಸ್ಥರಿಗೆ ಪರಿಹಾರ ನಿಧಿ ಸಂಗ್ರಹ

ಕೇರಳ ಮತ್ತು ಕೊಡಗು ನೆರೆ ಸಂತ್ರಸ್ಥರಿಗೆ ಹಳಿಯಾಳ ಸಮುದಾಯದಿಂದ ಪರಿಹಾರ ನಿಧಿ ಸಂಗ್ರಹ

August 29, 2018 by Yogaraj SK Leave a Comment

Muslim haliyal community inda kodagu kerala nidhi sangraha

ಹಳಿಯಾಳ:- ಪಟ್ಟಣದ ಕೆಲವು ಭಾಗದಲ್ಲಿ ಬಕ್ರಿದ್ ಹಬ್ಬವನ್ನು ಸರಳವಾಗಿ ಆಚರಿಸಿರುವ ಮುಸ್ಲಿಂ ಸಮುದಾಯದವರು ಕೊಡಗಿನ ನೆರೆ ಸಂತ್ರಸ್ಥರಿಗೆ 96,701 ರೂ. ಪರಿಹಾರ ನಿಧಿ ಸಂಗ್ರಹಿಸಿದ್ದು ಅವರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾಗಿ ಜಮಿಯತ್ ಉಲಮಾ ಸಂಸ್ಥೆಯ ಜಿಲ್ಲಾದ್ಯಕ್ಷ ಮುಪ್ತಿ ಫಯಾಜ ಅಹ್ಮದ್ ಕಾಸ್ಮಿ ತಿಳಿಸಿದ್ದಾರೆ. ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು ಸತತ ಮಳೆಯಿಂದ ಜಲಪ್ರಳಯ ಉಂಟಾಗಿ ಮನೆಗಳನ್ನು ,ಆಸ್ತಿಪಾಸ್ತಿಗಳನ್ನು ಹಾಗೂ ಅನೇಕರು ತಮ್ಮ ಕುಟುಂಬಗಳನ್ನು … [Read more...] about ಕೇರಳ ಮತ್ತು ಕೊಡಗು ನೆರೆ ಸಂತ್ರಸ್ಥರಿಗೆ ಹಳಿಯಾಳ ಸಮುದಾಯದಿಂದ ಪರಿಹಾರ ನಿಧಿ ಸಂಗ್ರಹ

ಬಸವಳ್ಳಿ ಗ್ರಾಮಸ್ಥರಿಂದ ನೇರೆ ಸಂತ್ರಸ್ಥರಿಗೆ ಪರಿಹಾರ ನಿಧಿ ಸಂಗ್ರಹ

August 21, 2018 by Yogaraj SK Leave a Comment

basavali gramastarinda parihara nidhi sangraha

ಹಳಿಯಾಳ:- ಕೊಡಗು ನೇರೆ ಸಂತ್ರಸ್ಥರಿಗೆ ಪರಿಹಾರ ನೀಡಲು ಹಳಿಯಾಳ ತಾಲೂಕಿನ ಬಸವಳ್ಳಿ ಗ್ರಾಮಸ್ಥರು ಮುಂದಾಗಿ ಗ್ರಾಮದಲ್ಲಿ 9060ರೂ. ನಷ್ಟು ಪರಿಹಾರ ನಿಧಿ ಸಂಗ್ರಹಿಸಿ, ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳೆ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ಇದ್ದರು.  … [Read more...] about ಬಸವಳ್ಳಿ ಗ್ರಾಮಸ್ಥರಿಂದ ನೇರೆ ಸಂತ್ರಸ್ಥರಿಗೆ ಪರಿಹಾರ ನಿಧಿ ಸಂಗ್ರಹ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar