ಹೊನ್ನಾವರ.ನವೆಂಬರ್ 2017ರಲ್ಲಿ ನಡೆದ ರಾಜ್ಯಮಟ್ಟದ NMMS ಪರೀಕ್ಷೆಯಲ್ಲಿ ಹೊನ್ನಾವರ ತಾಲೂಕಿನ ಸರಕಾರಿ ಪ್ರೌಢಶಾಲೆ ಅಳ್ಳಂಕಿಯ ವಿದ್ಯಾರ್ಥಿ ಕುಮಾರ ನವೀನ ಹನುಮಂತ ಪಟಗಾರ ಇವನು ತಾಲೂಕಿಗೆ 10ನೇ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾನೆ. ಈ ವಿದ್ಯಾರ್ಥಿಯ ಸಾಧನೆಗೆ ಎಸ್.ಡಿ.ಎಮ್. ಸಿ., ಮುಖ್ಯೋಪಾದ್ಯಾಯರು ಶಿಕ್ಷಕರು ಸಿಬ್ಬಂದಿವರ್ಗ ಅಭಿನಂದಿಸಿದ್ದಾರೆ. … [Read more...] about NMMS ಪರೀಕ್ಷೆಯಲ್ಲಿ ವಿದ್ಯಾರ್ಥಿ ಸಾಧನೆ
ಪರೀಕ್ಷೆ
ನ್ಯೂ ಇಂಗ್ಲಿಷ್ ಸ್ಕೂಲ್ ನಲ್ಲಿ – ‘ವಿದ್ಯಾರ್ಥಿಗಾಗಿ’ – ಪರೀಕ್ಷೆ – ಪ್ರಶಸ್ತಿ ವಿತರಣೆ
ಹೊನ್ನಾವರ :ಸ್ಥಳೀಯ ನ್ಯೂ ಇಂಗ್ಲಿಷ್ ಸ್ಕೂಲ್ ನಲ್ಲಿ, ವಿವೇಕ ಶಿಕ್ಷಣ ವಾಹಿನಿ, ಮಂಡ್ಯ ಇವರು ಆಯೋಜಿಸಿದ, ಸ್ವಾಮಿ ಪುರುಷೋತ್ತಮಾನಂದ ವಿರಚಿತ ‘ ವಿದ್ಯಾರ್ಥಿಗಾಗಿ’ ಎಂಬ ಪುಸ್ತಕವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ, ಸ್ವಾಮಿ ವಿವೇಕಾನಂದರ 155ನೇ ಜನ್ಮದಿನದಂದು ಪರೀಕ್ಷೆ ನಡೆಸಿ, ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು. ಯುವ ಬ್ರಿಗೇಡ್ ನ ಸಕ್ರೀಯ ಕಾರ್ಯಕರ್ತರಾದ ಗೌರವ ಕಲ್ಯಾಣಪುರ ಹಾಗೂ ಅನಂತ ಭಟ್ಟ ಈ ಪ್ರಕ್ರೀಯೆಯ ಜವಾಬ್ದಾರಿ … [Read more...] about ನ್ಯೂ ಇಂಗ್ಲಿಷ್ ಸ್ಕೂಲ್ ನಲ್ಲಿ – ‘ವಿದ್ಯಾರ್ಥಿಗಾಗಿ’ – ಪರೀಕ್ಷೆ – ಪ್ರಶಸ್ತಿ ವಿತರಣೆ
ಡಿಸೆಂಬರ್2017- ಜನೆವರಿ 2018 ರಲ್ಲಿ ನಡೆದ ಒಂದನೇ ಸೆಮಿಸ್ಟರ್ ಪರೀಕ್ಷೆಗಳಲ್ಲಿ ಅತ್ಯುತ್ತಮ ಫಲಿತಾಂಶ
ಹಳಿಯಾಳ: ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ ದೇಶಪಾಂಡೆ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳದ ವಿದ್ಯಾರ್ಥಿಗಳು ಕಳೆದ ಡಿಸೆಂಬರ್2017- ಜನೆವರಿ 2018 ರಲ್ಲಿ ನಡೆದ ಒಂದನೇ ಸೆಮಿಸ್ಟರ್ ಪರೀಕ್ಷೆಗಳಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆಂದು ಪ್ರಾಂಶುಪಾಲರಾದ ಡಾ|| ವಿ.ವಿ.ಕಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಕಂಪ್ಯೂಟರ್ ಸ್ಪೆನ್ಸ ವಿಭಾಗ :- ಶ್ರೀಕರ ಕಾನೇಟ್ಕರ (9.67), ಪ್ರಿಯಾಂಕಾ ಕಾಮತ್ (9.5) … [Read more...] about ಡಿಸೆಂಬರ್2017- ಜನೆವರಿ 2018 ರಲ್ಲಿ ನಡೆದ ಒಂದನೇ ಸೆಮಿಸ್ಟರ್ ಪರೀಕ್ಷೆಗಳಲ್ಲಿ ಅತ್ಯುತ್ತಮ ಫಲಿತಾಂಶ
“ಮಾನಸಿಕ,ದೈಹಿಕ,ಭಾವನಾತ್ಕಕ ಬೆಳವಣಿಗೆಯಿಂದ ವ್ಯಕ್ತಿತ್ವ ವಿಕಸನ’
ಹೊನ್ನಾವರ:"ಕೇವಲ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸುವುದರಿಂದ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುವುದಿಲ್ಲ' ಎಂದು ವಿಧಾನ ಪರಿಷತ್ ಸದಸ್ಯ ವಿ.ಎಸ್.ಸಂಕನೂರು ಅಭಿಪ್ರಾಯಪಟ್ಟರು. ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನಲ್ಲಿ ಯೂನಿಯನ್ ಹಾಗೂ ಜಿಮಖಾನಾ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಮನಸ್ಸು,ದೇಹ ಹಾಗೂ ಭಾವನೆಗಳ ಸಮತೋಲನ ಬೆಳವಣಿಗೆ ವ್ಯಕ್ತಿತ್ವದ ವಿಕಾಸಕ್ಕೆ ಕಾರಣವಾಗುತ್ತದೆ'ಎಂದು ಹೇಳಿದರು. ವಿದ್ಯಾರ್ಥಿಗಳಲ್ಲಿ … [Read more...] about “ಮಾನಸಿಕ,ದೈಹಿಕ,ಭಾವನಾತ್ಕಕ ಬೆಳವಣಿಗೆಯಿಂದ ವ್ಯಕ್ತಿತ್ವ ವಿಕಸನ’
ಬೋಟ್ಗೆ ಡಿಕ್ಕಿ ಹೊಡೆದು ಡಾಲ್ಪಿನ್ ಮರಿ ಸಾವು
ಕಾರವಾರ: ಯಾಂತ್ರಿಕೃತ ಬೋಟ್ಗೆ ಡಿಕ್ಕಿ ಹೊಡೆದು ಡಾಲ್ಪಿನ್ ಮರಿ ಸಾವನಪ್ಪಿದ್ದ ಘಟನೆ ಅರಬ್ಬಿ ಸಮುದ್ರದಲ್ಲಿ ನಡೆದಿದೆ. ಡಾಲ್ಪಿನ್ ಮರಿಯ ಮೃತ ದೇಹ ಭಾನುವಾರ ರವೀಂದ್ರನಾಥ್ ಕಡಲತೀರದಲ್ಲಿ ಪತ್ತೆಯಾಗಿದೆ. ಅರಣ್ಯ ಇಲಾಖೆಯವರು ಪಂಚನಾಮೆ ನಡೆಸಿದ್ದು, ಮೃತ ದೇಹವನ್ನು ವಿಜ್ಞಾನಕೇಂದ್ರಕ್ಕೆ ಕೊಂಡೊಯ್ದರು. ಸೋಮವಾರ ಮರಣೋತ್ತರ ಪರೀಕ್ಷೆ ನಡೆಯಲಿದೆ. ಬೋಟ್ ಡಿಕ್ಕಿ ಹೊಡೆದ ಸಾಕ್ಷಿಗೆ ಡಾಲ್ಬನ್ ದೇಹದಲ್ಲಿ ಗುರುತುಗಳು ಪತ್ತೆಯಾಗಿವೆ. ಬೋಟ್ನ ಪಂಕ ತಗುಲಿರುವ ಶಂಕೆಯಿದೆ. … [Read more...] about ಬೋಟ್ಗೆ ಡಿಕ್ಕಿ ಹೊಡೆದು ಡಾಲ್ಪಿನ್ ಮರಿ ಸಾವು