ಕುಮಟಾ : ತಮ್ಮ ಅನಧಿಕೃತ ಕೆಲಸಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಕ್ಕೆ ಕಂದಾಯ ಇಲಾಖೆಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಯೋರ್ವರನ್ನು ವರ್ಗವಣೆ ಮಾಡಲುಕೆಲ ಕಾಣದ ಕೈಗಳು ಹುನ್ನಾರ ನಡೆಸುತ್ತಿದ್ದು. ಈ ಕುರಿತು ಸಾರ್ವಜನಿಕ ವಲಯದಲ್ಲಿ ಗಂಭೀರ ಚರ್ಚೆಯಾಗುತ್ತಿದೆ.ತಾಲೂಕಿನ ಮಿರ್ಚಾನ್ ನೆಮ್ಮದಿ ಕೇಂದ್ರದಲ್ಲಿ ಕಂದಾಯ ನಿರೀಕ್ಷಕರಾಗಿ ಸುಮಾರು ಒಂದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಣ್ಣಯ್ಯ ಜೆ.ಲಂಬಾಣಿ ಅವರು … [Read more...] about ಒತ್ತುವರಿ ತೆರವು ಮಾಡಿದ್ದಕ್ಕೆ ಅಧಿಕಾರಿಯ ಮೇಲೆ ಕಣ್ಣು ಆರ್. ಐ ವರ್ಗಾವಣೆಗೆ ತೆರೆಮರೆಯ ಕಸರತ್ತು