ಹಳಿಯಾಳ :ಹೊನ್ನಾವರ ಪಟ್ಟಣದ ನಿವಾಸಿಯಾದ ಪರೇಶ್ ಕಮಲಾಕರ ಮೇಸ್ತ ಕೊಲೆಗೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾ ಪೋಲಿಸ್ ಆರಕ್ಷಕರ ಸಮ್ಮುಖದಲ್ಲಿ ಅಪರಾಧಿಗಳನ್ನು ಪತ್ತೆಹಚ್ಚುವುದರ ಬದಲು ಅವರ ಜೊತೆ ಶಾಮೀಲಾಗಿ ಪ್ರಕರಣವನ್ನು ಮುಚ್ಚುವಂತಹ ಕೆಲಸ ಮಾಡಲಾಗುತ್ತಿದ್ದು ಪ್ರಕರಣ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಹಾಗೂ ರಾಜ್ಯ ಸರ್ಕಾರದಿಂದ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ಮತ್ತು ಭದ್ರತೆ ನೀಡಬೇಕೆಂದು ಆಗ್ರಹಿಸಿ ಹಳಿಯಾಳ ಬಿಜೆಪಿ ಘಟಕದವರು ರಾಜ್ಯಪಾಲರಿಗೆ ಬರೆದ … [Read more...] about ಪರೇಶ್ ಮೇಸ್ತ ಕೊಲೆ ಪ್ರಕರಣ; ಸಿಬಿಐಗೆ ನೀಡಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ