ಹೊನ್ನಾವರ : ಪಟ್ಟಣದಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಪರೇಶ ಮೇಸ್ತನ ಕುಟುಂಬಕ್ಕೆ ಸಂಘ ಪರಿವಾರದ ಗಂಗೊಳ್ಳಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪರೇಶನ ಕುಟುಂಬಕ್ಕೆ ಸಾಂತ್ವಾನ ನಿಧಿಯನ್ನು ಒಟ್ಟುಗೂಡಿಸಿ 1 ಲಕ್ಷ ರೂಗಳನ್ನು ಕುಟುಂಬದವರಿಗೆ ಹಸ್ತಾಂತರಿಸಿ ಸಾಂತ್ವಾನ ಹೇಳಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹನುಮಂತ ಶ್ಯಾನಭಾಗ, ಸು. ಕೃಷ್ಣಮೂರ್ತಿ, ವಿಶ್ವನಾಥ ನಾಯಕ, ಲೋಕೇಶ ಮೇಸ್ತ, ಗೋವಿಂದ ನಾಯ್ಕ, ಉಮೇಶ ಸಾರಂಗ, ಗಂಗೊಳ್ಳಿಯ ಹಿಂದೂ ಜಾಗರಣ … [Read more...] about ಹಿಂದೂ ಜಾಗರಣ ವೇದಿಕೆ ವತಿಯಿಂದ ಸಾಂತ್ವಾನ ನಿಧಿ ಹಸ್ತಾಂತರ