ಹೊನ್ನಾವರ : ಕೇಂದ್ರದ ಮೋದಿ ಸರಕಾರದ ಅಧೀನದಲ್ಲಿರುವ ಸಿ.ಬಿ.ಐ.ಗೆ ಪರೇಶ ಮೇಸ್ತನ ಸಾವಿನ ತನಿಖೆಯ ಜವಾಬ್ದಾರಿ ನೀಡಿದ್ದಲ್ಲಿ ಕೇವಲ 7 ದಿನಗಳಲ್ಲಿ ನ್ಯಾಯ ಕೊಡಿಸುವುದಾಗಿ ಮುಗ್ಧ ಜನರಿಗೆ ಪ್ರಚೋದನೆ ನೀಡಿದ್ದ ಬಿ.ಜೆ.ಪಿ. ಮುಖಂಡರುಗಳು 7ತಿಂಗಳಾದರೂ ತನಿಖೆಯ ಬಗ್ಗೆ ಸೊಲ್ಲೇತ್ತದಿರುವುದನ್ನು ಖಂಡಿಸಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಮೂರು ಹಂತದಲ್ಲಿ ಹೋರಾಟ ನಡೆಸಲಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ತಿಳಿಸಿದ್ದಾರೆ. ಅವರು … [Read more...] about ಪರೇಶ ಮೇಸ್ತನ ಸಾವಿನ ಶೀಘ್ರ ತನಿಖೆಗೆ ಒತ್ತಾಯಿಸಿ ದಿ.10 ರಂದು ಕಾಂಗ್ರೆಸ್ನಿಂದ ಉಪವಾಸ ಸತ್ಯಾಗ್ರಹ
ಪರೇಶ ಮೇಸ್ತನ
ತಕ್ಷಣ ಪರೇಶ ಮೇಸ್ತನ ಸಾವಿಗೆ ಕಾರಣರಾದವರನ್ನು ಬಂದಿಸಿ – ಜಗದೀಪ ತೆಂಗೇರಿ
ಹೊನ್ನಾವರ :ಕಳೆದ ಡಿಸೆಂಬg À6-12 2017 ರ ರಾತ್ರಿ ಹೊನ್ನಾವರದಲ್ಲಿ ನಾಪತ್ತೆಯಾಗಿದ್ದ 21 ವರ್ಷದ ಅಮಾಯಕ ಯುವಕ ಪರೇಶ ಮೇಸ್ತ 8 ಡಿಸೆಂಬರ 2017 ರ ಮುಂಜಾನೆ ನಗರದ ಶೆಟ್ಟಿಕೆರೆಯಲ್ಲಿ ಹೆಣವಾಗಿ ಪತ್ತೆಯಾಗಿದ್ದು ನಮ್ಮನ್ನೆಲ್ಲಾ ದುಃಖದ ಕಡಲಿನಲ್ಲಿ ಮುಳುಗಿಸಿದೆ ಎಂದು ಹೇಳಲು ಬೇಸರವಾಗುತ್ತಿದೆ. ಇಂತಹ ಅಮಾನುಷ ಅಮಾನವೀಯ ಘಟನೆಯನ್ನು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಟು ಶಬ್ದಗಳಿಂದ ಖಂಡಿಸುತ್ತದೆ ಎಂದು ಬಿ.ಸಿ.ಸಿ. ಅಧ್ಯಕ್ಷ ಜಗದೀಪ ಎನ್. ತೆಂಗೇರಿ … [Read more...] about ತಕ್ಷಣ ಪರೇಶ ಮೇಸ್ತನ ಸಾವಿಗೆ ಕಾರಣರಾದವರನ್ನು ಬಂದಿಸಿ – ಜಗದೀಪ ತೆಂಗೇರಿ