ಕಾರವಾರ:ಕನ್ನಡ ರಾಜ್ಯೋತ್ಸವದಂದು ವಿಕಲ ಚೇತನರಿಗೆ ತ್ರಿಚಕ್ರ ವಾಹನ ನೀಡುವದಾಗಿ ಫೋಟೋ ತೆಗೆಸಿಕೊಂಡ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಪಲಾನುಭವಿಗಳಿಗೆ ವಾಹನ ನೀಡದೇ ಮೋಸ ಮಾಡಿದೆ. ನವೆಂಬರ್ 1ರ ಕನ್ನಡ ರಾಜ್ಯೋತ್ಸವದ ದಿನ ಸರಕಾರದಿಂದ ಮಜೂರಾಗಿದ್ದ ವಾಹನಗಳನ್ನು ವಿಕಲಚೇತನ ಫಲಾನುಭವಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ನೀಡಿದ್ದರು. ಅಂದು ವಾಹನ ನೀಡಿರುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಚಾರ ಕೂಡ ಗಿಟ್ಟಿಸಿಕೊಂಡಿದ್ದರು. ಆದರೆ ಈವರೆಗೂ ವಾಹನ ಮಂಜೂರಿ … [Read more...] about ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಪಲಾನುಭವಿಗಳಿಗೆ ವಾಹನ ನೀಡದೇ ಮೋಸ
ಪಲಾನುಭವಿಗಳಿಗೆ
ಪಲಾನುಭವಿಗಳಿಗೆ ಪರಿಕರಗಳ ವಿತರಣೆ
ಕಾರವಾರ: ಸರ್ಕಾರದಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ನೀಡುವ ಅಡುಗೆ ಅನಿಲ ಹಾಗೂ ವನ್ಯಜೀವಿಗಳಿಂದ ಹಾನಿಯಾದವರಿಗೆ ಪರಿಹಾರ ವಿತರಣೆ ಕಾರ್ಯಕ್ರಮ ಕದ್ರಾದ ಕೆ.ಪಿ.ಸಿ ಭವನದಲ್ಲಿ ನಡೆಯಿತು. ಶಾಸಕ ಸತೀಶ್ ಸೈಲ್ ಪಲಾನುಭವಿಗಳಿಗೆ ಪರಿಕರಗಳನ್ನು ವಿತರಿಸಿದರು. ಅರಣ್ಯ ಸಮಿತಿಗಳು ಅರಣ್ಯ ಸಂರಕ್ಷಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದಕ್ಕೆ ಲಾಭಾಂಶದ ಒಂದು ಪಾಲನ್ನು ಅರಣ್ಯ ಸಮಿತಿಯವರಿಗೆ ಹಂಚಿಕೆ ಮಾಡಲಾಯಿತು. ಜಿಲ್ಲಾ ಪಂಚಾಯತ ಸದಸ್ಯ ಶಾಂತಾ ಬಾಂದೇಕರ್, ತಾ.ಪಂ ಅಧ್ಯಕ್ಷೆ … [Read more...] about ಪಲಾನುಭವಿಗಳಿಗೆ ಪರಿಕರಗಳ ವಿತರಣೆ