ಹಳಿಯಾಳ :- ಪಟ್ಟಣದ ಬಸ್ ನಿಲ್ದಾಣ ರಸ್ತೆಯಲ್ಲಿರುವ ಜಯ ಕರ್ನಾಟಕ ಸಂಘಟನೆಯ ಕಚೇರಿಯಲ್ಲಿ ಹಳಿಯಾಳ ತಾಲೂಕಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆದು ಹಳಿಯಾಳ ತಾಲೂಕಿನ ನೂತನ ತಾಲೂಕಾಧ್ಯಕ್ಷರಾಗಿ ಅಮರ ಪಳನಿಸ್ವಾಮಿ ಅವರನ್ನು ಆಯ್ಕೆ ಮಾಡಲಾಯಿತು.ಜಯ ಕರ್ನಾಟಕ ಸಂಘಟನೆಯ ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ ಜಿಲ್ಲಾಧ್ಯಕ್ಷ ವಿಲಾಸ ಕಣಗಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪದಾಧಿಕಾರಿಗಳ ಆಯ್ಕೆ, ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ … [Read more...] about ಜಯ ಕರ್ನಾಟಕ ಸಂಘಟನೆಯ ಹಳಿಯಾಳ ತಾಲೂಕಿಗೆ ನೂತನ ಪದಾಧಿಕಾರಿಗಳ ಆಯ್ಕೆ