ಹುಬ್ಬಳ್ಳಿ;ಧಾರವಾಡ ರಾಯಪುರದ ಕರ್ನಾಟಕ ಸರ್ಕಾರ ಕುಕ್ಕುಟ ಮಹಾಮಂಡಳ ಪ್ರಾದೇಶಿಕ ಕೇಂದ್ರದ ವತಿಯಿಂದ ಧಾರವಾಡ ,ಗದಗ ,ಹಾವೇರಿ ಮತ್ತು ಕಾರವಾರ ಜಿಲ್ಲೆಗಳ ಯುವಕ-ಯುವತಿಯರಿಗೆ ಕೋಳಿ ಸಾಕಾಣಿಕೆ ತರಬೇತಿ ನೀಡಲಾಗುವುದು . ಆಸಕ್ತರು ತಮ್ಮ ಜಿಲ್ಲೆಯ ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರು ಪಶುವೈದ್ಯಾಧಿಕಾರಿಗಳ ಪತ್ರ ವಿವರಗಳೊಂದಿಗೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ; 08362951641,9008817500 … [Read more...] about ಕೋಳಿ ಸಾಕಾಣಿಕೆ ತರಬೇತಿ
ಪಶುಪಾಲನಾ
ನೂತನ ಗೋಶಾಲೆ ಕಟ್ಟಡ ಲೋಕಾರ್ಪಣೆ
ಹೊನ್ನಾವರ . ಕರ್ನಾಟಕ ಸರ್ಕಾರ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ (ರಿ.), ಶ್ರೀಕ್ಷೇತ್ರ ಬಂಗಾರಮಕ್ಕಿ ಇವರ ಆಶ್ರಯದಲ್ಲಿ ಅಮೃತಧಾರಾ ಗೋಶಾಲೆಯ ನೂತನ ಕಟ್ಟಡ ಲೋಕಾರ್ಪಣೆಗೊಂಡಿತು. ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ|| ಬಸವರಾಜ್ರವರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯವನ್ನು ವಹಿಸಿದ್ದ ಶ್ರೀಕ್ಷೇತ್ರದ ಧರ್ಮಾಧಿಕಾರಿಗಳಾದ ಶ್ರೀ … [Read more...] about ನೂತನ ಗೋಶಾಲೆ ಕಟ್ಟಡ ಲೋಕಾರ್ಪಣೆ