ಕಾರವಾರ:ಪಶು ಸಂಗೋಪನಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪಶುಭಾಗ್ಯ ಯೋಜನೆಯಡಿಯಲ್ಲಿ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಅಮೃತ ಯೋಜನೆಯಲ್ಲಿ ಕುರಿ/ಮೇಕೆ ಘಟಕ ವೆಚ್ಚವು ರೂ. 10 ಸಾವಿರ ಇದ್ದು ಸಾಮಾನ್ಯ ವರ್ಗದವರಿಗೆ 7500 ಸಹಾಯಧನ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ರೂ. 9 ಸಾವಿರ ಸಹಾಯಧನವಿದ್ದು ಮಹಿಳೆಯರಿಗಾಗಿಯೇ ಇರುವ ಯೋಜನೆಯಾಗಿದೆ. ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ ಎರಡು ಎಮ್ಮೆ, ಮಿಶ್ರತಳಿ … [Read more...] about ಪಶುಭಾಗ್ಯ ಯೋಜನೆಯಡಿಯಲ್ಲಿ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನ
ಪಶುಭಾಗ್ಯ
ಮೇ 6ರಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಜನಮನ ಕಾರ್ಯಕ್ರಮ
ಕಾರವಾರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಮೇ 6ರಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಜನಮನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ನೇರ ಸಂವಾದ ನಡೆಸಲಿದ್ದಾರೆ. ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ರಂಗಮಂದಿರದಲ್ಲಿ 'ಜನಮನ' ಫಲಾನುಭವಿಗಳೊಂದಿಗೆ ನೇರ ಸಂವಾದ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳಾದ … [Read more...] about ಮೇ 6ರಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಜನಮನ ಕಾರ್ಯಕ್ರಮ