ಹಳಿಯಾಳ :- ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶದ ಬಳಿಕ ಟಿಎಂಸಿ ಕಾರ್ಯಕರ್ತರು ನಡೆಸಿದ ಭೀಕರ ಹಿಂಸಾಚಾರವನ್ನು ಖಂಡಿಸಿ ಹಳಿಯಾಳ ತಾಲೂಕಾ ಬಿಜೆಪಿ ಘಟಕದ ವತಿಯಿಂದ ಮಾಜಿ ಶಾಸಕರಾದ ಸುನೀಲ್ ಹೆಗಡೆಅವರ ನೇತೃತ್ವದಲ್ಲಿ ಕೋವಿಡ್ ಶಿಷ್ಟಾಚಾರಗಳನ್ನು ಪಾಲಿಸಿ ಮೌನ ಪ್ರತಿಭಟನೆಯನ್ನು ನಡೆಸಲಾಯಿತು.ಕೂಡಲೇ ಹಿಂಸಾಚಾರ ನಡೆಸಿದವರನ್ನು ಬಂಧಿಸಬೇಕು, ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.ಈ ಸಂದರ್ಭದಲ್ಲಿ ತಾಲೂಕಾ ಬಿಜೆಪಿ ಘಟಕದ ಅಧ್ಯಕ್ಷ … [Read more...] about ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತನ್ನಿ ಹಳಿಯಾಳ ಬಿಜೆಪಿ ಆಗ್ರಹ
ಪಶ್ಚಿಮ ಬಂಗಾಳ
ಭಾರತ ರತ್ನ, ಪದ್ಮವಿಭೂಷಣ ಪುರಸ್ಕೃತ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ
ದೆಹಲಿ: ಭಾರತ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(84) ವಿಧಿವಶರಾಗಿದ್ದಾರೆ. ಪಶ್ಚಿಮ ಬಂಗಾಳದ ಬಿರ್ ಬೂಮ್ ಜಿಲ್ಲೆಯ ಮಿರತಿಯಲ್ಲಿ ಕಿಂಕರ್ ಮುಖರ್ಜಿ ಹಾಗೂ ರಾಜಲಕ್ಷ್ಮೀ ದಂಪತಿಗೆ 1935ರ ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ಅವರು 2007ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ಮತ್ತು 2019ರ ಜನವರಿಯಲ್ಲಿ ಭಾರತ ರತ್ನ ಪ್ರಶಸ್ತಿಗೂ ಭಾಜನರಾಗಿದ್ದರು.ಮಾಜಿ ರಾಷ್ಟ್ರಪತಿ ಪ್ರಣಬ್ ರಿಗೆ ನಿನ್ನೆ ಮೆದುಳಿನ ಶಸ್ತ್ರಚಿಕಿತ್ಸೆ … [Read more...] about ಭಾರತ ರತ್ನ, ಪದ್ಮವಿಭೂಷಣ ಪುರಸ್ಕೃತ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ
ಉದ್ಯೋಗ ನೀಡುವದಾಗಿ ಹಣ ಪಡೆದು ವಂಚನೆ;ವ್ಯಕ್ತಿಯೊಬ್ಬರ ವಶಕ್ಕೆ
ಕಾರವಾರ: ಉದ್ಯೋಗ ನೀಡುವದಾಗಿ ಹಣ ಪಡೆದು ವಂಚಿಸಿದ ವ್ಯಕ್ತಿಯೊಬ್ಬರನ್ನು ನಗರಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದಾಶಿವಗಡದ ವಿಜಯ ಗಂಜನವರ್ ಎಂಬಾತರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 45ಕ್ಕೂ ಅಧಿಕ ಜನರಿಗೆ ಉದ್ಯೋಗ ನೀಡುವದಾಗಿ ನಂಬಿಸಿ ತರಭೇತಿಯನ್ನು ನೀಡಿದ್ದ ವಿಜಯ್ ಉದ್ಯೋಗಕ್ಕಾಗಿ ಪಶ್ಚಿಮ ಬಂಗಾಳಕ್ಕೆ ಕರೆದೊಯ್ದಿದ್ದ. ಅಲ್ಲಿನ ಕೆಲವರು ಅಭ್ಯರ್ಥಿಗಳಿಂದ 6ಲಕ್ಷ ರೂ ವಸೂಲಿ ಮಾಡಿದ್ದರು. ಈ ಸಂಬಂಧ ಪಶ್ಚಿಮ ಬಂಗಾಳದಲ್ಲಿಯೂ ದೂರು … [Read more...] about ಉದ್ಯೋಗ ನೀಡುವದಾಗಿ ಹಣ ಪಡೆದು ವಂಚನೆ;ವ್ಯಕ್ತಿಯೊಬ್ಬರ ವಶಕ್ಕೆ